ಚುನಾವಣೆಯಲ್ಲಿ ಟಿಕೆಟ್ ನಿರಾಕರಣೆ: ಲಕ್ನೋ ಪಕ್ಷದ ಕಚೇರಿಯ ಹೊರಗೆ ಆತ್ಮಾಹುತಿಗೆ ಯತ್ನಿಸಿದ ಸಮಾಜವಾದಿ ಪಕ್ಷದ ಕಾರ್ಯಕರ್ತ..!

ಲಕ್ನೋ: ಮುಂಬರುವ ಉತ್ತರ ಪ್ರದೇಶ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಸಮಾಜವಾದಿ ಪಕ್ಷದ ಕಾರ್ಯಕರ್ತರೊಬ್ಬರು ಭಾನುವಾರ ಲಕ್ನೋದಲ್ಲಿ ಪಕ್ಷದ ಕಚೇರಿಯ ಹೊರಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಅಲಿಗಢದ ಸಮಾಜವಾದಿ ಪಾರ್ಟಿ ಕಾರ್ಯಕರ್ತ ಆದಿತ್ಯ ಠಾಕೂರ್ ಅವರು ಲಕ್ನೋದ ವಿಕ್ರಮಾದಿತ್ಯ ಮಾರ್ಗದಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. … Continued