ಬಿಜೆಪಿ ಶಾಸಕ ರಾಮದಾಸಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ ಸಿಂಹ ಬರಿಗೈಲಿ ವಾಪಸ್‌

ಮೈಸೂರು: ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಹಾಲಿ ಶಾಸಕ ಎಸ್.ಎ. ರಾಮದಾಸ ಅವರಿಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಮುಂದಿನ ನಿರ್ಧಾರದ ಕುರಿತು ಚರ್ಚಿಸಲು ಹಾಲಿ ಶಾಸಕ ರಾಮದಾಸ ಅವರ ಬೆಂಬಲಿಗರು ಸಭೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷದ ಅನೇಕ ನಾಯಕರು … Continued

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಹಿರಿಯ ನಾಯಕ ವಿ.ಆರ್. ಸುದರ್ಶನ

ಕೋಲಾರ: ಮಾಜಿ ಸಭಾಪತಿ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ವಿ.ಆರ್ ಸುದರ್ಶನ್ (V.R Sudarshan) ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇಂದು, ಶನಿವಾರ (ಏಪ್ರಿಲ್ 15) ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬೇಸರ ತರಿಸಿದೆ. ಹಾಗಾಗಿ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿರುವುದಾಗಿ ಪ್ರಕಟಿಸಿದ್ದಾರೆ. 1976 ರಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದೆ. ಆದರೆ … Continued