ವಿಮಾನದ ಚಕ್ರದ ಬಳಿ ಅಡಗಿಕೊಂಡು 1000 ಕಿಮೀ ಪ್ರಯಾಣಿಸಿ ದೆಹಲಿಗೆ ಬಂದ 13 ವರ್ಷದ ಅಫ್ಘಾನ್ ಬಾಲಕ; ಬದುಕುಳಿದದ್ದೇ ಪವಾಡ…!

ನವದೆಹಲಿ: ಅಪಘಾನಿಸ್ತಾನದ ಕಾಬೂಲಿನಿಂದ ದೆಹಲಿಗೆ ವಿಮಾನದಲ್ಲಿ ಅದರ ಚಕ್ರದ ಬಳಿ ಲ್ಯಾಂಡಿಂಗ್ ಗೇರಿನಲ್ಲಿ ಅಡಗಿಕೊಂಡು 13 ವರ್ಷದ ಅಫ್ಘಾನ್ ಬಾಲಕ ಪ್ರಯಾಣ ಮಾಡಿದ್ದಾನೆ…! ಈಗ ಈತನನ್ನು ಪುನಃ ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ವಿಮಾನವು ಇರಾನ್‌ಗೆ ಹೋಗುತ್ತಿದೆ ಎಂದು ತಪ್ಪಾಗಿ ಭಾವಿಸಿದ ಬಾಲಕ, ಕಾಬೂಲಿನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಬರುವ KAM … Continued

ಮಹೇಶ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು

ಮಂಗಳೂರು: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ ವಿವಿಧೆಡೆ 32 ಪ್ರಕರಣಗಳು ದಾಖಲಾಗಿದ್ದು, ಹೀಗಾಗಿ ಅವರನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್‌ ಆದೇಶಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ … Continued