ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ … Continued

ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಪುತ್ರ ಉದಯನಿಧಿಯನ್ನು ನೇಮಕ ಮಾಡಿದ ಸಿಎಂ ಎಂ.ಕೆ.ಸ್ಟಾಲಿನ್‌

ಚೆನ್ನೈ: ಇತ್ತೀಚಿನ ಬೆಳವಣಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಉದಯನಿಧಿ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಅವರ ಬಳಿ … Continued