ಕನ್ನಡ-ಕರ್ನಾಟಕದ ಬಗ್ಗೆ ಅವಹೇಳನ ; ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

ಬೆಂಗಳೂರು: ಕರ್ನಾಟಕ (Karnataka) ಮತ್ತು ಕನ್ನಡ ಭಾಷಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 17 ರಂದು ಬೆಳಗ್ಗೆ 9:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಿದ್ದ ಟಿ-ಶರ್ಟ್ ತಲುಪಿಸಲು ವಿಳಾಸ ದೃಢೀಕರಣಕ್ಕಾಗಿ ಡೆಲಿವರಿ ಎಕ್ಸಿಕ್ಯೂಟಿವ್ ರಂಜಿತ್ … Continued