ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಅಪಹಾಸ್ಯ ಮಾಡಿದ ನಾಟಕ ಪ್ರದರ್ಶಿಸಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ವಿಷಯ ಇದ್ದ ನಾಟಕವನ್ನು ಪ್ರದರ್ಶಿಸಿದ್ದಕ್ಕಾಗಿ ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಗಣರಾಜ್ಯೋತ್ಸವದಂದು ಹೈಕೋರ್ಟ್‌ನಲ್ಲಿ ಪ್ರದರ್ಶಿಸಲಾದ ಈ ನಾಟಕವು ಭಾರತ ಸರ್ಕಾರ ಮತ್ತು ದೇಶಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ದೂರಿಗೆ ಕಾರಣವಾಯಿತು. ಸಹಾಯಕ ರಿಜಿಸ್ಟ್ರಾರ್ ಸುಧೀಶ ಟಿ.ಎ. ಮತ್ತು ಕೋರ್ಟ್ ಕೀಪರ್ … Continued