ವಾಯು ರಕ್ಷಣಾ ವ್ಯವಸ್ಥೆಯ ಕ್ಷಿಪಣಿಯ ಪರೀಕ್ಷಿಸಿದ ಭಾರತ
ನವದೆಹಲಿ: ಒಡಿಶಾದ ಬಾಲಸೋರ್ ಕರಾವಳಿಯಲ್ಲಿ ಭಾರತೀಯ ಸೇನೆಯು ಮಧ್ಯಮ ಶ್ರೇಣಿಯ ನೆಲದಿಂದ ಮೇಲ್ಮೈ ವಾಯು ಕ್ಷಿಪಣಿ ವಾಯು ರಕ್ಷಣಾ ವ್ಯವಸ್ಥೆಯ ಪರೀಕ್ಷಾರ್ಥ ಉಡಾವಣೆಯನ್ನು ಭಾನುವಾರ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಮಾಹಿತಿ ನೀಡಿದೆ. “MRSAM-ಆರ್ಮಿ ಕ್ಷಿಪಣಿ ವ್ಯವಸ್ಥೆಯ ಹಾರಾಟವನ್ನು ಐಟಿಆರ್ (ITR) ಬಾಲಸೋರ್, ಒಡಿಶಾದಿಂದ ಸುಮಾರು 10:30 ಗಂಟೆಗೆ … Continued