33 ವರ್ಷದಿಂದ ಇದ್ದ ಪಂಜಾಬಿ ವೃದ್ಧೆ ಅಮೆರಿಕದಿಂದ ಗಡೀಪಾರು; ವಿಮಾನದಲ್ಲಿ ಹಾಸಿಗೆ ಕೊಟ್ಟಿಲ್ಲ, ಸ್ನಾನಕ್ಕೆ ಅವಕಾಶ ನೀಡಿಲ್ಲ : ವಕೀಲ

ನವದೆಹಲಿ: ಮೂರು ದಶಕಗಳಿಗೂ ಹೆಚ್ಚು ಕಾಲ ಇದ್ದ ಪಂಜಾಬಿನ 73 ವರ್ಷದ ಮಹಿಳೆಯನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ. ವಲಸೆ ಹಕ್ಕುಗಳ ವಕೀಲರು ಈ ಕ್ರಮವನ್ನು ಕ್ರೂರ ಮತ್ತು ಅನಗತ್ಯ ಎಂದು ಬಣ್ಣಿಸಿದ್ದಾರೆ. ಹರ್ಜಿತ್ ಕೌರ್ ಅವರನ್ನು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಚಾರ್ಟರ್ಡ್ ವಿಮಾನದಲ್ಲಿ ಇರಿಸಿದ ನಂತರ ಸೆಪ್ಟೆಂಬರ್ 23 ರಂದು ದೆಹಲಿಯ … Continued

ಅಲ್-ಖೈದಾ ಭಯೋತ್ಪಾದನಾ ಜಾಲ ಭೇದಿಸಿದ ಪೊಲೀಸರು; 14 ಮಂದಿ ಬಂಧನ

ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕ ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂಬಂಧ ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಳ್ಳಾರಿಯಲ್ಲಿ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದ ಎನ್‌ಐಎ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಒಬ್ಬ ಶಂಕಿತ ಆರೋಪಿಯನ್ನು ಬುಧವಾರ ಬಂಧಿಸಿದೆ ಎಂದು ವರದಿಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ಶಂಕಿತ ಆರೋಪಿ ಶಬ್ಬೀರ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ವ್ಯಕ್ತಿಯು ಸ್ಫೋಟದ ದಿನದಂದು … Continued