ಗಾಢ ನಿದ್ರೆಯಲ್ಲಿದ್ದವರ ಮೇಲೆ ಹರಿದ ಜೆಸಿಬಿ, ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು

ರಾಯಚೂರು : ಜೆಸಿಬಿಯೊಂದು ಹರಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಛತ್ತೀಸ್‌ಗಢ ಮೂಲದ ಕೃಷ್ಣಾ (25) ಶಿವುರಾಮ (30) ಹಾಗೂ ಬಲರಾಮ (28) ಎಂದು ಗುರುತಿಸಲಾಗಿದೆ. ಅವರು ಬೋರ್‌ವೆಲ್ ಕೆಲಸ ಮುಗಿಸಿಕೊಂಡು ರಾತ್ರಿ ಜಮೀನಿನಲ್ಲೇ ಮಲಗಿದ್ದ ವೇಳೆ … Continued

ಬಾಲಕಿ ಕಾಪಾಡಲು ಹೋಗಿ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ಸಹೋದರರು

ರಾಯಚೂರು: ಕೃಷ್ಣಾ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅಣ್ಣನ ಮಗಳನ್ನು ಕಾಪಾಡಲು ಹೋಗಿ ಅಣ್ಣತಮ್ಮಂದಿರಿಬ್ಬರು ನದಿಯಲ್ಲಿ ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ದೇವದುರ್ಗದ ಕೋಪ್ಪರ ಗ್ರಾಮದ ಬಳಿ ಸಂಭವಿಸಿದ ವರದಿಯಾಗಿದೆ. ಕೊಚ್ಚಿ ಹೋದವರನ್ನು ರಜಾಕ್ ಮುಲ್ಲಾಉಸ್ಮಾನ್ (35), ಮೌಲಾಲಿ ಉಸ್ಮಾನ (32) ಎಂದು ಹೇಳಲಾಗಿದೆ. ಕೊಪ್ಪರ ಗ್ರಾಮದ ಇವರು ಕುಟುಂಬ ಸಮೇತ ನದಿ ದಂಡೆಯಲ್ಲಿ ಬಟ್ಟೆ … Continued