ಕಲಬುರಗಿ ಪಾಲಿಕೆ ಅಧಿಕಾರಕ್ಕೆ ಬಿಜೆಪಿ-ಕಾಂಗ್ರೆಸ್‌ ಕಸರತ್ತು: ಎಚ್‌ಡಿಕೆ ಜೊತೆ ಬೊಮ್ಮಾಯಿ, ದೇವೇಗೌಡರ ಜೊತೆ ಖರ್ಗೆ ಮಾತುಕತೆ- ಆದ್ರೆ ಗುಟ್ಟುಬಿಟ್ಟುಕೊಡದ ಜೆಡಿಎಸ್‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಒಟ್ಟು 55 ಸದಸ್ಯರ ಬಲ ಹೊಂದಿದ್ದು, ಆದರೆ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಹಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಹೀಗಾಗಿ ಕೇಔಲ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೂ ಜೆಡಿಎಸ್‌ಗೆ ಈಗ ಎಲ್ಲಿಲ್ಲದ ಮಹತ್ವ ಬಂದಿದೆ. ಕಾಂಗ್ರೆಸ್ 27 ವಾರ್ಡ್‌ಗಳಲ್ಲಿ, ಬಿಜೆಪಿ 23 ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಒಂದು … Continued

ರಾಜ್ಯದ ನೀರಾವರಿ ಯೋಜನೆಗಾಗಿ ಜೆಡಿಎಸ್ ಪಾದಯಾತ್ರೆ; ಹೋರಾಟದ ಮೂಲಕವೇ ಜೆಡಿಎಸ್‌ ಅಧಿಕಾರಕ್ಕೆ ತರಲು ಪ್ರಯತ್ನ;ದೇವೇಗೌಡ ಘೋಷಣೆ

ಬೆಂಗಳೂರು: ಮೇಕೆದಾಟು ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್ ಪಾದಯಾತ್ರೆ ನಡೆಸಲಿದೆ ಎಂದು ಜೆಡಿಎಸ್​ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಈ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆ ಆಲಮಟ್ಟಿ ನದಿ ನೀರು ಹಂಚಿಕೆ ಕುರಿತುಗಮನ ಸೆಳೆಯಲಾಗುವುದು. ನೀರೌರಿ ಯೋಜನೆಗಳಿಗಾಗಿ … Continued