ಸರಪಂಚ ಹತ್ಯೆ ಪ್ರಕರಣ ; ಆಪ್ತ ಸಹಾಯಕನ ಬಂಧನದ ನಂತರ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಮುಂಬೈ: ಮಹಾರಾಷ್ಟ್ರದ ಬೀಡ್‌ನ ಸರಪಂಚ ಸಂತೋಷ ದೇಶಮುಖ್‌ ಅವರ ಹತ್ಯೆ ಪ್ರಕರಣದಲ್ಲಿ ಎನ್‌ಸಿಪಿ ನಾಯಕ ಹಾಗೂ ಸಚಿವ ಧನಂಜಯ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ ಕರಾಡ್‌ ನನ್ನು ಆರೋಪಿ ಎಂದು ಪೊಲೀಸರು ಉಲ್ಲೇಖಿಸಿದ ನಂತರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮಂಗಳವಾರ ಹೇಳಿದ್ದಾರೆ. ಫಡ್ನವೀಸ್ … Continued

ಸಿಗದ ಸಚಿವ ಸ್ಥಾನ ; ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಶಿವಸೇನೆ ಶಾಸಕ

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವಸೇನೆಯ ಏಕನಾಥ ಶಿಂಧೆ ಬಣದ ಶಾಸಕರೊಬ್ಬರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಉಪನಾಯಕ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದರು, ಅಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಮಹಾಯುತಿ 62 ಸ್ಥಾನಗಳಲ್ಲಿ 47 ಸ್ಥಾನಗಳನ್ನು … Continued

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಬಿಜೆಪಿಯ 19, ಶಿವಸೇನೆಯ 11, ಎನ್‌ಸಿಪಿಯ 9 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಂಬೈ : ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಭಾನುವಾರ ನಡೆದಿದ್ದು, ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್) 39 ಸಚಿವರು ಭಾನುವಾರ ನಾಗ್ಪುರದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ಸಂಪುಟದಲ್ಲಿ ಬಿಜೆಪಿಯ 19, ಶಿಂಧೆ ಸೇನೆಯ 11 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ … Continued

ಮಹಾರಾಷ್ಟ್ರ ವಿಧಾನಸಭೆ ಪ್ರಮಾಣ ವಚನ ಸಮಾರಂಭಕ್ಕೆ ಗೈರಾದ ವಿಪಕ್ಷಗಳ ಶಾಸಕರು….

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನೂತನ ಚುನಾಯಿತ ಶಾಸಕರು ಇಂದು, ಶನಿವಾರ(ಡಿಸೆಂಬರ್‌ 7) ನಡೆದ ಮಹಾರಾಷ್ಟ್ರ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಾಕ್‌ಔಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ದುರ್ಬಳಕೆಯಿಂದ ಆಡಳಿತಾರೂಢ ಮಹಾಯುತಿ ಒಕ್ಕೂಟದ ಗೆಲುವು ಸಾಧಿಸಿದೆ ಎಂದು ಆರೋಪಿಸಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದಾರೆ. ಆದಾಗ್ಯೂ, ವಿಪಕ್ಷಗಳ … Continued

ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರು ನೂತನ … Continued

ಮಹಾರಾಷ್ಟ್ರ | ಗುರುವಾರ ದೇವೇಂದ್ರ ಫಡ್ನವೀಸ್‌, ಇಬ್ಬರು ಡಿಸಿಎಂಗಳ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮುಂಬೈ: ಮಹಾರಾಷ್ಟ್ರದ (Maharashtra) ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಶಿವಸೇನೆ ನಾಯಕ ಏಕನಾಥ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಿಜೆಪಿ, ಶಿವಸೇನೆ ಶಿಂಧೆ ಬಣ ಮತ್ತು ಎನ್‌ಸಿಪಿ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued

ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ಹೊಣೆ ಹೊತ್ತ ಫಡ್ನವೀಸ್‌ : ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಇಂಗಿತ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂದಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲು ತಮ್ಮನ್ನು ಉಪಮುಖ್ಯಮಂತ್ರಿ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವಕ್ಕೆ ವಿನಂತಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ … Continued

ನಿಗೂಢ ನಡೆ ಮರ್ಮವೇನು..? : ಸಿಎಂ ಶಿಂಧೆ, ಫಡ್ನವಿಸ್, ಅಜಿತ ಪವಾರ್ ಅವರನ್ನು ಬಾರಾಮತಿ ಮನೆಗೆ ಭೋಜನಕ್ಕೆ ಆಹ್ವಾನಿಸಿದ ಶರದ್‌ ಪವಾರ್‌…!

ಮುಂಬೈ : ಅಚ್ಚರಿಯ ನಡೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಮಾರ್ಚ್ 2 ರಂದು ಮಹಾರಾಷ್ಟ್ರದ ಬಾರಾಮತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿ ಊಟಕ್ಕೆ ಆಹ್ವಾನಿಸಿದ್ದಾರೆ. 1999 ರಲ್ಲಿ … Continued