ಸರಪಂಚ ಹತ್ಯೆ ಪ್ರಕರಣ ; ಆಪ್ತ ಸಹಾಯಕನ ಬಂಧನದ ನಂತರ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ
ಮುಂಬೈ: ಮಹಾರಾಷ್ಟ್ರದ ಬೀಡ್ನ ಸರಪಂಚ ಸಂತೋಷ ದೇಶಮುಖ್ ಅವರ ಹತ್ಯೆ ಪ್ರಕರಣದಲ್ಲಿ ಎನ್ಸಿಪಿ ನಾಯಕ ಹಾಗೂ ಸಚಿವ ಧನಂಜಯ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ ಕರಾಡ್ ನನ್ನು ಆರೋಪಿ ಎಂದು ಪೊಲೀಸರು ಉಲ್ಲೇಖಿಸಿದ ನಂತರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಂಗಳವಾರ ಹೇಳಿದ್ದಾರೆ. ಫಡ್ನವೀಸ್ … Continued