ಕುಮಟಾ : ಹೆಗಲೆಯಲ್ಲಿ ಐದು ದಿನಗಳ ಕಾಲ ನಡೆದ ಅಪರೂಪದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ) ಸಂಪನ್ನ

ಕುಮಟಾ : ಭಾರತ ದೇಶದ ಇತಿಹಾಸದಲ್ಲೇ ಬೆರಳೆಣಿಕೆಯಷ್ಟು ಬಾರಿ ನಡೆದಿರುವ ಹಾಗೂ ಅಪರೂಪದಲ್ಲಿ ಅಪರೂಪ ಎನ್ನಬಹುದಾದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ)’ವು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಲೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಭಾನುವಾರ ಸಂಪನ್ನಗೊಂಡಿದೆ. ಜನವರಿ ೨೪ರಿಂದ ಜನವರಿ ೨೮ರ ಭಾನುವಾರದ ವರೆಗೆ ನಡೆದ ‘ಅಯುತ ಚಂಡಿಕಾ ಮಹಾಯಾಗ’ವನ್ನು ಒಂದೇ … Continued

ಟೊಮೆಟೊ ಬೆಲೆ ಕಡಿಮೆ ಮಾಡಲು ಪ್ರಾರ್ಥಿಸಿ ದೇವಿಗೆ 508 ಟೊಮೆಟೊದಿಂದ ಮಾಡಿದ ವಿಶೇಷ ಹಾರ ಸಮರ್ಪಣೆ…!

ಸುಮಾರು ಎರಡು ತಿಂಗಳಿನಿಂದ ಟೊಮೆಟೋ ಬೆಲೆ ಏರಿಕೆಯಾಗುತ್ತಿದೆ. ಟೊಮೆಟೊ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ಬೆಲೆ ಗಗನಕ್ಕೇರಿರುವುದರಿಂದ ಸಾಮಾನ್ಯರ ಅಡುಗೆ ಮನೆಯಿಂದ ಟೊಮೆಟೊ ಮಾಯವಾಗಿದೆ. ಮಾರುಕಟ್ಟೆಯಲ್ಲಿ ಅವುಗಳನ್ನು ನೋಡಲು ಜನರಿಗೆ ಧೈರ್ಯ ಸಾಲುತ್ತಿಲ್ಲ. ಕಿಲೋಗಟ್ಟಲೆ ಖರೀದಿ ಮಾಡುವವರು ಗ್ರಾಂ ಲೆಕ್ಕದಲ್ಲಿ ಟೊಮೊಟೊ ಖರೀದಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ, ಟೊಮೆಟೊ ಬೆಲೆ ಏರಿಕೆಯಿಂದ ವಿಚಿತ್ರ ಘಟನೆಗಳು … Continued