ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್‌ ಪತ್ನಿ ಲಾರೆನ್ ; 2 ವಾರ ಪ್ರಯಾಗರಾಜ್‌ ನಲ್ಲಿ ವಾಸ್ತವ್ಯ

ನವದೆಹಲಿ: ಆಪಲ್ ಸಹ-ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ವಿಧವೆ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಅವರು ಜನವರಿ 13ರಿಂದ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾದ ಲಾರೆನ್‌ ಜಾಬ್‌ ಅವರು ಕುಂಭ ಮೇಳದ ಸಮಯದಲ್ಲಿ ಅಭ್ಯಾಸ ಮಾಡುವ ಪುರಾತನ ಆಧ್ಯಾತ್ಮಿಕ ಪದ್ಧತಿ ʼಕಲ್ಪವಾಸʼಕ್ಕೆ ಸಿದ್ಧರಾಗಿದ್ದಾರೆ. ಲಾರೆನ್ ಪೊವೆಲ್ … Continued

‘ಪುರಿ ಜಗನ್ನಾಥ ಪ್ರಧಾನಿ ಮೋದಿ ಭಕ್ತ’ ಹೇಳಿಕೆ: ಬಾಯಿತಪ್ಪಿನ ಹೇಳಿಕೆಗೆ 3 ದಿನ ಉಪವಾಸ ಕೈಗೊಂಡ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ

ಭುವನೇಶ್ವರ: ‘ಪುರಿ ಜಗನ್ನಾಥ ದೇವರು ಮೋದಿಯ ಭಕ್ತ’ ಎಂಬ ಹೇಳಿಕೆ ಕುರಿತಂತೆ ದೇವರಲ್ಲಿ ಕ್ಷಮೆಯಾಚಿಸಿರುವ ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ, ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಮುಂದಿನ ಮೂರು ದಿನಗಳು ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿರುವ ವೇಳೆ, ‘ಪುರಿ ಜಗನ್ನಾಥ ದೇವರು … Continued

ಭಗವಾನ್‌ ಶಿವನನ್ನು ಮೆಚ್ಚಿಸಲು ಮರ ಕಡಿಯುವ ಯಂತ್ರ ಬಳಸಿ ತಲೆಯನ್ನೇ ಕತ್ತರಿಸಿಕೊಂಡು ಅರ್ಪಿಸಲು ಮುಂದಾದ ಭಕ್ತ..!

ಲಕ್ನೋ: ಉತ್ತರ ಪ್ರದೇಶದ ಲಲಿತಪುರ ಜಿಲ್ಲೆಯಲ್ಲಿ 28 ವರ್ಷದ ವ್ಯಕ್ತಿಯೊಬ್ಬರು ಶಿವನಿಗೆ ನೈವೇದ್ಯವಾಗಿ ಅರ್ಪಿಸಲು ಮರ ಕಡಿಯುವ ಯಂತ್ರವನ್ನು ಬಳಸಿ ತನ್ನ ತಲೆಯನ್ನು ತಾನೇ ಕತ್ತರಿಸಿಕೊಳ್ಳಲು ಯತ್ನಿಸಿ ತೀವ್ರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಝಾನ್ಸಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಉತ್ತರ ಪ್ರದೇಶದ ಲಲಿತಪುರ ಜಿಲ್ಲೆಯ ಸದರ್ ಕೊತ್ವಾಲಿ ವ್ಯಾಪ್ತಿಯ ರಘುನಾಥಪುರ ಗ್ರಾಮದ ನಿವಾಸಿ … Continued