ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಸನ್ಯಾಸಿಗಳ ಬಂಧನ; ಭಾರತದ ನಾಗರಿಕನಿಗೆ ಥಳಿತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ಕ್ರಮ ಮುಂದುವರಿದ್ದು, ಇನ್ನೂ ಇಬ್ಬರು ಇಸ್ಕಾನ್ ಸನ್ಯಾಸಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಚಿನ್ಮಯ ಕೃಷ್ಣ ದಾಸ್‌ ಅವರಿಗೆ ಆಹಾರವನ್ನು ತಲುಪಿಸಲು ಹೋದಾಗ ಅವರನ್ನು ಬಂಧಿಸಲಾಯಿತು, ಅವರ ಬಂಧನವು ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಇದು ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ವಿಶೇಷವಾಗಿ ಹಿಂದೂ ಸಮುದಾಯದ … Continued

ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued