ವೀಡಿಯೊ : ಎಲ್ಲರೂ ನೋಡನೋಡುತ್ತಿದ್ದಂತೆ ನದಿಗೆ ಬಿದ್ದು ಮುಳುಗಿದ ಬಸ್ ; 24 ಪ್ರಯಾಣಿಕರು ಸಾವು

ಢಾಕಾ: ಬಾಂಗ್ಲಾದೇಶದ ರಾಜಬರಿ ಜಿಲ್ಲೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಬಸ್ಸೊಂದು ಫೆರ್ರಿ (ಸಾರಿಗೆ ದೋಣಿ) ಹತ್ತಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪದ್ಮಾ ನದಿಗೆ ಬಿದ್ದು ಮುಳುಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಮಾರ್ಚ್ 25, ಬುಧವಾರ ಸಂಜೆ ಸುಮಾರು 5:15ರ ಸುಮಾರಿಗೆ ರಾಜಬರಿ … Continued

ತಾರಿಕ್ ರೆಹಮಾನ್ ಪ್ರಧಾನಿಯಾದ ನಂತರ ಕ್ಷಿಪ್ರ ನಿರ್ಧಾರ: ಭಾರತೀಯರಿಗೆ ವೀಸಾ ಸೇವೆ ಪುನಃಸ್ಥಾಪಿಸಿದ ಬಾಂಗ್ಲಾದೇಶ

ಢಾಕಾ/ನವದೆಹಲಿ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕ ತಾರಿಕ್ ರೆಹಮಾನ್ ಅವರು ಫೆಬ್ರವರಿ 17ರಂದು (ಮಂಗಳವಾರ) ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರಕ್ಕೆ ಬಂದ ಬೆನ್ನಲ್ಲೇ ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಮುಂದಾಗಿರುವ ಅವರು, ಭಾರತೀಯ ನಾಗರಿಕರಿಗೆ ಸ್ಥಗಿತಗೊಳಿಸಲಾಗಿದ್ದ ಎಲ್ಲಾ ವೀಸಾ ಸೇವೆಗಳನ್ನು ಪುನರಾರಂಭಿಸಲು ಆದೇಶಿಸಿದ್ದಾರೆ. ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್‌ನಲ್ಲಿ ಶುಕ್ರವಾರದಿಂದ … Continued

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವಂತೆಯೇ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಮುಂದುವರಿದಿದ್ದು, ಸೋಮವಾರ (ಜನವರಿ 5) ಹಿಂದೂ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕಳೆದ ಮೂರು ವಾರಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆದ ಐದನೇ ಹಿಂಸಾಚಾರ ಪ್ರಕರಣ ಇದಾಗಿದ್ದು, ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭೀತಿ ಮೂಡಿಸಿದೆ. ಪತ್ರಕರ್ತ ಮತ್ತು ‘ಬ್ಲಿಟ್ಜ್’ ಸಂಪಾದಕ ಸಲಾವುದ್ದೀನ್ ಶೋಯೆಬ್ … Continued

ಭಾರತದ ಜೊತೆಗೆ ಸಂಘರ್ಷ ಮುಂದುವರಿಸಿದ್ರೆ ಅದು ಬಾಂಗ್ಲಾದೇಶವನ್ನು ಕತ್ತಲೆಗೆ ತಳ್ಳಬಹುದು…!

ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ಬಾಂಗ್ಲಾದೇಶವು ಭಾರತದ ಜೊತೆ ಉದ್ವಿಗ್ನತೆ ಹೆಚ್ಚಿಸಿಕೊಂಡರೆ ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ಭಾರಿ ಹೊಡೆತ ನೀಡುವ ಸಾಧ್ಯತೆಯಿದೆ. ಯಾಕೆಂದರೆ ಬಾಂಗ್ಲಾದೇಶದ ವಿದ್ಯುತ್ ಪೂರೈಕೆಯು ಭಾರತದ ಮೇಲೆ ಅವಲಂಬಿತವಾಗಿರುವ ಈ ಸಮಯದಲ್ಲಿ, ಇಂತಹ ನಡೆ ಬಾಂಗ್ಲಾದೇಶಕ್ಕೆ ಹಾನಿಕಾರಕವಾಗಿ ಪರಿಣಮಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ತೀವ್ರ ಅನಿಲ ಕೊರತೆ, ಕಲ್ಲಿದ್ದಲು ವಿದ್ಯುತ್ ಸ್ಥಾವರಗಳ ನಿರ್ವಹಣಾ ಸಮಸ್ಯೆ … Continued

ವೀಡಿಯೊಗಳು..| ಢಾಕಾ ಶಾಲೆಯ ಮೇಲೆ ಬಿದ್ದ ಬಾಂಗ್ಲಾದೇಶ ವಾಯುಪಡೆ ಯುದ್ಧ ವಿಮಾನ ; 20 ಜನರು ಸಾವು, 170ಕ್ಕೂ ಹೆಚ್ಚು ಜನರಿಗೆ ಗಾಯ

ಢಾಕಾ : ಬಾಂಗ್ಲಾದೇಶ ವಾಯುಪಡೆಯ ತರಬೇತಿ ವಿಮಾನವೊಂದು ಸೋಮವಾರ ಢಾಕಾದ ಶಾಲಾ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ ಹಾಗೂ 171 ಜನರು ಗಾಯಗೊಂಡಿದ್ದಾರೆ. ಚೀನಾ ನಿರ್ಮಿತ ಎಫ್-7 ಜೆಟ್ ವಿಮಾನ ಢಾಕಾದ ಉತ್ತರ ಪ್ರದೇಶದ ಮೈಲ್‌ಸ್ಟೋನ್ ಶಾಲೆ ಮತ್ತು ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿದೆ. ಶಿಕ್ಷಣ ಸಂಸ್ಥೆಯಲ್ಲಿ ತರಗತಿಗಳು ನಡೆಯುತ್ತಿರುವಾಗ ಈ ಅಪಘಾತ … Continued

ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಸನ್ಯಾಸಿಗಳ ಬಂಧನ; ಭಾರತದ ನಾಗರಿಕನಿಗೆ ಥಳಿತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ಕ್ರಮ ಮುಂದುವರಿದ್ದು, ಇನ್ನೂ ಇಬ್ಬರು ಇಸ್ಕಾನ್ ಸನ್ಯಾಸಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಚಿನ್ಮಯ ಕೃಷ್ಣ ದಾಸ್‌ ಅವರಿಗೆ ಆಹಾರವನ್ನು ತಲುಪಿಸಲು ಹೋದಾಗ ಅವರನ್ನು ಬಂಧಿಸಲಾಯಿತು, ಅವರ ಬಂಧನವು ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಇದು ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ವಿಶೇಷವಾಗಿ ಹಿಂದೂ ಸಮುದಾಯದ … Continued

ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued