ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ :14 ಮಂದಿ ಸಜೀವ ದಹನ, 12 ಮಂದಿಗೆ ಗಾಯ

ಧನಬಾದ್:ಜಾರ್ಖಂಡ್‌ನ ಧನಬಾದ್ ಜಿಲ್ಲೆಯ ಬಹುಮಹಡಿ ಕಟ್ಟಡದಲ್ಲಿ ಮಂಗಳವಾರ ಸಂಭವಿಸಿದ ದೊಡ್ಡ ಬೆಂಕಿಯ ಅನಾಹುತದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಧನ್‌ಬಾದ್‌ನ ಜೋರಾಫಟಕ್ ಪ್ರದೇಶದ ಆಶೀರ್ವಾದ ಟವರ್‌ನಲ್ಲಿ ಸಂಜೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಲ್ಲಿ ಹಲವರು … Continued