ಗಿರೀಶ ಮಟ್ಟಣ್ಣನವರ ಮೇಲೆ ಪ್ರಕರಣ ದಾಖಲು
ಮಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಗಿರೀಶ ಮಟ್ಟಣ್ಣನವರ ಸೇರಿದಂತೆ ಹಲವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗುರುವಾರ ಮಹೇಶ ಶೆಟ್ಟಿ ತಿಮರೋಡಿ ಬಂಧನ ಮಾಡಲು ಬ್ರಹ್ಮಾವರ ಪೊಲೀಸರು ತಿಮರೋಡಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗಿರೀಶ ಮಟ್ಟಣ್ಣನವರ, ಜಯಂತ ಮತ್ತು ಇತರರು ಪೊಲೀಸರಿಗೆ ಅಡ್ಡಿ ಪಡಿಸಿದ್ದರು. … Continued