ಅಕ್ಷರ ಸೇವಕ ಮನೋಹರ ಗ್ರಂಥಮಾಲೆಯ ಡಾ. ರಮಾಕಾಂತ ಜೋಶಿಗೆ ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಗೌರವ-ಹಿಗ್ಗಿದ ಸಮ್ಮೇಳನದ ಹಿರಿಮೆ

(ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ದಿನಾಂಕ ೨೬, ೨೭ ಮಾರ್ಚ ೨೦೨೨ರಂದು ನಡೆಯಲಿದ್ದು ಆ ನಿಮಿತ್ತ ಲೇಖನ) ಧಾರವಾಡ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಧಾರವಾಡದ ಮನೋಹರ ಗ್ರಂಥ ಮಾಲೆಯನ್ನು ಬಹುಎತ್ತರಕ್ಕೆ ಬೆಳೆಸಿದ ಗ್ರಂಥಮಾಲೆಗೆ ಹೊಸ ಆಯಾಮ … Continued