ಭಾರೀ ಮಳೆ: ಇಂದು ಧಾರವಾಡ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ಮೇ 20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು ಮೇ 20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ 19ರಂದು ಇಡೀ … Continued