ಧಾರವಾಡ ಜಿಲ್ಲೆಯಾದ್ಯಂತ ಮಾ.15 ರಿಂದ ಪ್ರತಿಬಂಧಕಾಜ್ಞೆ

ಧಾರವಾಡ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ , ನಾಳೆ ಮಾರ್ಚ್ 15 ರಂದು ಉಚ್ಛನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು , ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ( ಗ್ರಾಮೀಣ )ಮಾರ್ಚ್‌ 15ರ ಬೆಳಿಗ್ಗೆ 6:00 ಗಂಟೆಯಿಂದ ಮಾರ್ಚ್‌ 19ರಂದು ಬೆಳಿಗ್ಗೆ 6 ರ ವರೆಗೆ ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆ … Continued

ಧಾರವಾಡ ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ನೀಡಲಿ

ಹುಬ್ಬಳ್ಳಿ: ನೂತನ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಯ ಐದು ಶಾಸಕರ ಪೈಕಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ನನ್ನ ಬದಲಾಗಿ ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಕೋರಿಕೊಂಡಿದ್ದೇನೆ. ಯಾರಿಗೆ ನೀಡಿದರೂ … Continued