ಧಾರವಾಡ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ಉತ್ತಮ ಸಾಧನೆ

ಧಾರವಾಡ: ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಒಟ್ಟು ಫಲಿತಾಂಶ ೮೭.೯೬% ಆಗಿದೆ. ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದ ಶ್ರೀರಕ್ಷಾ ಬಾಗಲಕೋಟಿ ೯೪.೨೪%, ದ್ವಿತೀಯ ಸ್ಥಾನವನ್ನು ಪಡೆದ ರಾಜಶೇಖರ ಬಳಿಗೇರ ೯೩.೭೬%, ತೃತೀಯ ಸ್ಥಾನವನ್ನು ಪಡೆದ ಐಶ್ವರ್ಯ ಹೊಸಮನಿ ೯೧.೬೮% ಗಳಿಸಿದ್ದಾರೆ. ಶಾಲೆಯ ೧೨ … Continued