ಕೌಶಲ್ಯ ತರಬೇತಿಗೆ ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆ-ದೇಶಪಾಂಡೆ ಫೌಂಡೆಶನ್ ಒಡಂಬಡಿಕೆ

ಧಾರವಾಡ: ವಿದ್ಯಾರ್ಥಿಗಳ ಕೌಶಲ್ಯ ತರಬೇತಿಗಾಗಿ ಧಾರವಾಡದ ವಿದ್ಯಾಗಿರಿಯ ಸ್ಕಿಲ್ಲಿಂಗ್ ಡೆವೆಲೆಪ್‌ಮೆಂಟ್ ಸೆಂಟರ್‌ ಒಡಂಬಡಿಕೆ ಮಾಡಿಕೊಂಡಿವೆ. ವಿದ್ಯಾರ್ಥಿಗಳ ಕೌಶಲ್ಯ ತರಬೇತಿಗಾಗಿ ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹಾಗೂ ದೇಶಪಾಂಡೆ ಫೌಂಡೇಶನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಪಿ. ಎನ್. ನಾಯಕ್‌ ಅವರು ಸಹಿ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಶಿವಾನಂದ ಹರಳಯ್ಯ, ಮಹಾವೀರ ಉಪಾದ್ಯೆ, … Continued