ಧಾರವಾಡ : ಜೆ ಎಸ್ ಎಸ್ ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ಆರಂಭ

ಧಾರವಾಡ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸುಗಳಿಗೆ ಜುಲೈ 2023ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದಾಗಿದೆ. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಂ.ಎ.(ಇಂಗ್ಲಿಷ್‌) ಎಂ.ಎ.(ಇತಿಹಾಸ), ಎಂ.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸುಗಳು ಬಿಎ, ಬಿ.ಕಾಂ, … Continued

ಧಾರವಾಡ: ಐಟಿಐ ಉತ್ತೀರ್ಣರಾದವರಿಗೆ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಬೇಲೂರಿನ ಮಾಡೆಲ್ ಇನ್‌ಫ್ರಾ ಕಾರ್ಪೋರೇಶನ್ ಪ್ರೈ.ಲಿ ನವರು ಮೇ 23ರಂದು ಕ್ಯಾಂಪಸ್‌ ಸಂದರ್ಶನ ನಡೆಸಲಿದ್ದಾರೆ. ಐ.ಟಿ.ಐ ವೆಲ್ಡರ್, ಫಿಟ್ಟರ್, ಗ್ರೈಂಡರ್‌, ಮಶಿನಿಸ್ಟ್‌ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯುತ್ತಮ ವೇತನದೊಂದಿಗೆ ಇ.ಎಸ್.ಐ, ಫಿ.ಎಫ್ ಹಾಗೂ ಊಟದ ಸೌಲಭ್ಯವನ್ನು ಸಹ ಕಂಪನಿಯವರು ನೀಡಲಿದ್ದು, … Continued

ಧಾರವಾಡ ಜೆಎಸ್‌ಎಸ್‌ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ಪ್ರಾರಂಭ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸಗಳಿಗೆ ಜನೇವರಿ ೨೦೨೩ ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದಾಗಿದೆ. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಂ..ಎ.(ಇಂಗ್ಲಿಷ್‌) ಎಂ.ಎ.(ಇತಿಹಾಸ), ಎಂ.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸಗಳು ಬಿಎ, ಬಿ.ಕಾಂ, … Continued

ಧಾರವಾಡ: ಕ್ಯಾಂಪಸ್ ಸಂದರ್ಶನ-ಬಿಕಾಂ, ಬಿಬಿಎ, ಎಂಕಾಂ, ಎಂಬಿಎ ಉತ್ತೀರ್ಣರು ಪಾಲ್ಗೊಳ್ಳಬಹುದು

ಧಾರವಾಡ: ಡಾ. ಡಿ ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ನವೆಂಬರ್‌ 28ರಂದು ಬೆಳಿಗ್ಗೆ 9:30 ಕ್ಕೆ ಶಕ್ತಿ ಇನ್ಸ್ಟಿಟ್ಯೂಟ್ ಆಫ್ ಫೈನಾನ್ಸಿಯಲ್ ಮಾರ್ಕೆಟ್‌ ವತಿಯಿಂದ ಗ್ಲೋಬಲ್ ಬ್ಯಾಂಕ್‌ಗಳಿಗೆ ವಿವಿಧ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. 2020, 2021, 2022ರಲ್ಲಿ ಬಿ.ಕಾಂ, ಬಿ.ಬಿ.ಎ, … Continued

ವಿಶ್ವಾಸ ಕೊಟ್ಟು ವಿಶ್ವಾಸ ಗಳಿಸಿದವರು ಡಾ.ನ.ವಜ್ರಕುಮಾರ: ಧಾರವಾಡದ ನುಡಿ-ನಮನ ಕಾರ್ಯಕ್ರಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ

ಧಾರವಾಡ: ಜನತಾ ಶಿಕ್ಷಣ ಸಂಸ್ಥೆಯನ್ನು ಕಟ್ಟುವಲ್ಲಿ ಡಾ. ನ.ವಜ್ರಕುಮಾರ ಅವರ ಕಾರ್ಯ ಅದ್ಭುತವಾದದ್ದು ಮತ್ತು ಪ್ರಮುಖವಾದದ್ದು. ಇವತ್ತು ಅವರ ದೇಹ ನಮ್ಮ ಜೊತೆಗೆ ಇರದಿದ್ದರೂ, ಅವರ ಅಸ್ತಿತ್ವ, ವ್ಯಕ್ತಿತ್ವವನ್ನು ಈ ಸಂಸ್ಥೆಯ ಮೂಲಕ ಉಳಿಸಿ ಹೋಗಿದ್ದಾರೆ. ಅವರು ತಮ್ಮ ಕಾರ್ಯದಿಂದ ಜನಮನದಲ್ಲಿ ಅಜರಾಮರರಾಗಿದ್ದಾ ಎಂದು ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಹೇಳಿದರು. ಇಲ್ಲಿಯ ಜನತಾ … Continued

ಧಾರವಾಡ: ಜೆಎಸ್‌ಎಸ್‌ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ದಿನಾಂಕ ವಿಸ್ತರಣೆ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸ್‌ಗಳಿಗೆ ಜುಲೈ ೨೦೨೨ ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದ್ದು, ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದು. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸಗಳು ಬಿಎ, ಬಿ.ಕಾಂ, … Continued

ಧಾರವಾಡದಲ್ಲಿ ಕ್ಯಾಂಪಸ್‌ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ, ಹುಬ್ಬಳ್ಳಿಯ ನಾಗಶಾಂತಿ ಗ್ರುಪ್ ಆಫ್ ಕಂಪನಿಯವರು ಮೇ 7ರಂದು, ಬೆಳಿಗ್ಗೆ 9 ಗಂಟೆಗೆ ಜೆ.ಎಸ್.ಎಸ್ ಉತ್ಸವ ಸಭಾಭವನದಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಸಿಇಓ, ಸಿಎಫ್ಓ, ಇನ್ಶೂರೆನ್ಸ್‌ ಹೆಡ್, ಐ.ಟಿ ಅಡ್ಮಿನ್, ಜ್ಯೂನಿಯರ್ ಡಿಜಿಟಲ್ ಮಾರ್ಕೆಟರ್ ಟೆಕ್ನಿಶಿಯನ್ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ … Continued

ಜೆ.ಎಸ್.ಎಸ್ ನಲ್ಲಿ ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್ ಉದ್ಘಾಟನೆ

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕ್ಯಾಂಪಸ್‌ನ ಫುಡ್ ಕೋರ್ಟ್ ಆವರಣದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಅವರು ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್‌ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಧರ್ಮಸ್ಥಳ ಗ್ರಾಮಿವೃದ್ಧಿ ಸಂಸ್ಥೆಯ ದಿನೇಶ ಎಂ. ಶ್ರೀ ಮಹಾವೀರ ಉಪಾದ್ಯೆ, ಸೂರಜ್ ಜೈನ್, ಮಾಲತೇಶ ಹಾಗೂ … Continued

ಧಾರವಾಡ ಜೆಎಸ್ಎಸ್ ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ದಿನಾಂಕ ವಿಸ್ತರಣೆ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸಗಳಿಗೆ ಜನೇವರಿ 2022ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದು. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸಗಳು ಬಿಎ, ಬಿ.ಕಾಂ, ಬಿ.ಎಸ್ಸಿ, … Continued

ಫೆಬ್ರವರಿ 6ರಂದು ಧಾರವಾಡ ಜೆಎಸ್ಎಸ್ ನಲ್ಲಿ ಮಹಿಳೆಯರಿಗಾಗಿಯೇ ಉದ್ಯೋಗ ಮೇಳ

ಧಾರವಾಡ: ಇದೇ ಪ್ರಥಮ ಬಾರಿಗೆ ಧಾರವಾಡದಲ್ಲಿ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಫೆಬ್ರುವರಿ 6ರಂದು ಭಾನುವಾರ ಧಾರವಾಡದಲ್ಲಿ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ ಕ್ಯಾಂಪಸ್ಸಿನಲ್ಲಿ ನಡೆಯಲಿದೆ. ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಸಂಸ್ಥೆ ಹಾಗೂ ರೋಟರಿ ಕ್ಲಬ್ ಹುಬ್ಬಳ್ಳಿ ಇವುಗಳ ಸಂಯುಕ್ತ … Continued