ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿ ಪರಿಷ್ಕರಣೆ

ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ ಧಾರವಾಡ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಅಕ್ಟೋಬರ್ 7ರಿಂದ ಜಾರಿಗೆ ಬರುವಂತೆ ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ಸಮಯವನ್ನು ಪರಿಷ್ಕರಿಸಲಾಗಿದೆ. ರೈಲು ಸಂಖ್ಯೆ 20661 ಕೆ.ಎಸ್.ಆರ್ ಬೆಂಗಳೂರು-ಧಾರವಾಡ ವಂದೇ ಭಾರತ ಎಕ್ಸ್ ಪ್ರೆಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 11:30/11:35 … Continued

ಜುಲೈನಲ್ಲಿ ಧಾರವಾಡ-ಬೆಂಗಳೂರು ನಡುವೆ `ವಂದೇ ಭಾರತ ರೈಲು’ ಸಂಚಾರ ಆರಂಭ : ಸಚಿವ ಪ್ರಹ್ಲಾದ ಜೋಶಿ

ಧಾರವಾಡ : ಜುಲೈ ತಿಂಗಳಲ್ಲಿ ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಕುರಿತು ಟ್ವೀಟರಿನಲ್ಲಿ ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ ನೀಡಲಾಗುವುದು. ಬಹು ನಿರೀಕ್ಷೆಯ ಧಾರವಾಡ – ಬೆಂಗಳೂರು ನಡುವಿನ ವಂದೇ ಭಾರತ … Continued