ಮಹತ್ವದ ಬೆಳವಣಿಗೆಯಲ್ಲಿ ಧಾರವಾಡ ಜಿಪಂ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಗದಗ ಎಪಿಎಂಸಿ ಕಾರ್ಯದರ್ಶಿ ಬಂಧನ..!
ಗದಗ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲಿನಲ್ಲಿದ್ದು, ಹಿಂದೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸದ್ಯ ಗದಗ ಎಪಿಎಂಸಿ ಕಾರ್ಯದರ್ಶಿ ಸೋಮು ನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಸ್ತುತ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿ … Continued