ಬಹುಮುಖ ಪ್ರತಿಭೆಯ ಬರಹಗಾರ ಡಾ.ಜಿನದತ್ತ ಹಡಗಲಿಗೆ ಇಂದು(ಜುಲೈ 7) ಸಾಹಿತ್ಯಾವಲೋಕನದ ಮೂಲಕ ಅಭಿನಂದನೆ, ಸ್ನೇಹಸಿಂಧು ಗ್ರಂಥ ಬಿಡುಗಡೆ

(೦೭-೦೭-೨೦೨೪ರಂದು ಬೆಳಿಗ್ಗೆ ೯: ೩೦ ರಿಂದ ಡಾ. ಜಿನದತ್ತ ಹಡಗಲಿ ಅವರ ಸಾಹಿತ್ಯಾವಲೋಕನ, ಅಭಿನಂದನೆ ಮತ್ತು ಸ್ನೇಹಸಿಂಧು ಗ್ರಂಥ ಬಿಡುಗಡೆ ಕಾರ್ಯಕ್ರಮ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಸನ್ನಿಧಿ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಆ ನಿಮಿತ್ತ ಲೇಖನ) ಅತ್ಯುತ್ತಮ ಪ್ರಾಧ್ಯಾಪಕ, ಸೃಜನಶೀಲ ಬರಹಗಾರ, ದಿನನಿತ್ಯದ ಬದುಕು ಮತ್ತು ಗ್ರಾಮೀಣ ಚಿತ್ರಣ ಹಾಗೂ ಜ್ವಲಂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುವ ಬರಹಗಾರ, … Continued

ಐ.ಟಿ.ಐ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ಧಾರವಾಡ : ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಬೆಂಗಳೂರಿನ ಸಿಗ್ಮಾ ಎ.ವಿ.ಐ.ಟಿ ಕಂಪನಿಯವರು ಐ.ಟಿ.ಐ ಇಲೆಕ್ಟ್ರೀಶಿಯನ್ ಅಥವಾ ಡಿಪ್ಲೋಮಾ ಇಲೆಕ್ಟ್ರೀಕಲ್ಸ್, ಇಲೆಕ್ಷ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಕೋರ್ಸ್‌ನಲ್ಲಿ ಉತ್ತೀರ್ಣರಾದ ಹಾಗೂ ಕೊನೆಯ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜೂನ್‌ ೨೮ರಂದು ಬೆಳಿಗ್ಗೆ ೯:೩೦ಕ್ಕೆ ಕ್ಯಾಂಪಸ್‌ ಸಂದರ್ಶನ ನಡೆಯದೆ. ಜ್ಯೂನಿಯರ್ ಪ್ರೋಜೆಕ್ಟ ಇಂಜನಿಯರ್ ಹುದ್ದೆಗಳಿಗಾಗಿ ಕ್ಯಾಂಪಸ್ … Continued

ಎಸ್.ಎಸ್.ಎಲ್.ಸಿ. ಪರೀಕ್ಷೆ : ಧಾರವಾಡ ಜೆ ಎಸ್ ಎಸ್ ಸಂಸ್ಥೆ ಎಸ್‌ಎಂಇಎಂ ಶಾಲೆ ಉತ್ತಮ ಸಾಧನೆ

ಧಾರವಾಡ: ೨೦೨೩ -೨೪ ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಧಾರವಾಡದ ಸವದತ್ತಿ ರಸ್ತೆಯ ಮ್ಯತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಫಲಿತಾಂಶ ೯೮% ರಷ್ಟು ಆಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಸ್ನೇಹಾ ಹಿರೇಮಠ ೯೫.೫೨% (೫೯೭) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಹರ್ಷಿತಾ ಹೊಸೂರು ೯೫.೨೦% (೫೯೫) … Continued

ಎಸ್ ಎಸ್ ಎಲ್‌ ಸಿ ಪರೀಕ್ಷೆ : ನೂರಕ್ಕೆ ನೂರು ಫಲಿತಾಂಶ ಪಡೆದ ಧಾರವಾಡ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೩-೨೪ ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶವು ನೂರಕ್ಕೆ ೧೦೦ ರಷ್ಟಾಗಿದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಪರೀಕ್ಷೆಗೆ ಒಟ್ಟು ೧೦೯ ಹಾಜರಾಗಿದ್ದು, ಅವರಲ್ಲಿ ೩೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ೬೭ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು … Continued

ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಶಿರಹಟ್ಟಿ ಭಾವೈಕ್ಯ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಅವರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ … Continued

ದ್ವಿತೀಯ ಪಿಯು ಪರೀಕ್ಷೆ : ಧಾರವಾಡ ಜೆಎಸ್‌ಎಸ್ ಎಸ್‌ ಎಂ ಪಿ ಯು ಕಲಾ-ವಾಣಿಜ್ಯ ಕಾಲೇಜ್‌ ಉತ್ತಮ ಫಲಿತಾಂಶ

ಧಾರವಾಡ: ಧಾರವಾಡ ನಗರದ ಸವದತ್ತಿ ರಸ್ತೆಯ ಮುರಘಾಮಠದ ಬಳಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ ಶೇ. ೮೦ ಆಗಿದೆ. ವಾಣಿಜ್ಯ ವಿಭಾಗದಲ್ಲಿ ಆರತಿ ಬಾಳಗಿ ಶೇ. ೯೭.೬೬ (೫೮೬), ಅನಿಷಾಬಾನು ಪಠಾಣ ಶೇ. ೯೧.೬೬ (೫೫೦) … Continued

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ: ಧಾರವಾಡ ಜೆ ಎಸ್ ಎಸ್ ಆರ್.ಎಸ್. ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ

ಧಾರವಾಡ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಜೆ.ಎಸ್.ಎಸ್. ಸಂಸ್ಥೆಯ ಆರ್.ಎಸ್ ಹುಕ್ಕೇರಿಕರ ಪಿಯು ಕಾಲೇಜ್‌ ಅತ್ಯುತ್ತಮ ಫಲಿತಾಂಶ ಕಂಡಿದ್ದು, ಶೇ. 97.28 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಹಾಜರಾದ 920 ವಿದ್ಯಾರ್ಥಿಗಳಲ್ಲಿ 895 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 97.28% ಫಲಿತಾಂಶ ಬಂದಿದೆ. ಇದು 2023ರ ಫಲಿತಾಂಶಕ್ಕಿಂತ 8% ಹೆಚ್ಚಿನ ಹಾಗೂ ದಾಖಲೆ ಫಲಿತಾಂಶವಾಗಿದೆ. ಒಟ್ಟು 324 … Continued

ಧಾರವಾಡ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ವತಂತ್ರ ಪಿಯು ವಿಜ್ಞಾನ, ವಾಣಿಜ್ಯ, ಕಲಾ ಕಾಲೇಜು ಉತ್ತಮ ಸಾಧನೆ

ಧಾರವಾಡ: ದ್ವಿತೀಯ ಪಿಯುಸಿ 2023- 2024 ಸಾಲಿನ ವಾರ್ಷಿಕ ಪರೀಕ್ಷೆ – 1ರಲ್ಲಿ ಧಾರವಾಡದ ವಿದ್ಯಾಗಿರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ವತಂತ್ರ ಪಿಯು ವಿಜ್ಞಾನ, ವಾಣಿಜ್ಯ ಮತ್ತು ಕಲಾ ಕಾಲೇಜು ಉತ್ತಮ ಫಲಿತಾಂಶ ಪಡೆದಿದೆ. ಕಾಲೇಜಿನ ಒಟ್ಟಾರೆ ಫಲಿತಾಂಶ 83.72%ರಷ್ಟಾಗಿದೆ. ವಿಜ್ಞಾನ ವಿಭಾಗದಲ್ಲಿ 85.81%, ವಾಣಿಜ್ಯ ವಿಭಾಗದಲ್ಲಿ 80.39% ಹಾಗೂ ಕಲಾ ವಿಭಾಗದಲ್ಲಿ 76.79%ರಷ್ಟು ವಿದ್ಯಾರ್ಥಿಗಳು … Continued

ಯೋಗೀಶ ಗೌಡ ಕೊಲೆ ಪ್ರಕರಣ: ವಿಚಾರಣೆ ರದ್ದತಿ ಕೋರಿದ್ದ ಶಾಸಕ ವಿನಯ ಕುಲಕರ್ಣಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಮಾರ್ಚ್‌ … Continued

ಮಹಿಳೆಯರಿಗಾಗಿ ಬೈಸೇಫ್ ನಿಂದ ಕ್ಯಾಂಪಸ್ ಸಂದರ್ಶನ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಭಾನುವಾರ ಏಪ್ರಿಲ್‌ 7ರಂದು ಬೆಳಿಗ್ಗೆ 9:30 ಕ್ಕೆ ಮಹಿಳಾ ಅಭ್ಯರ್ಥಿಗಳಿಗೆ ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಾಗಿ ಬೈಸೇಫ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಜೆ.ಒ.ಸಿ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಈ … Continued