ಕುಂದಗೋಳ ; ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಹುಬ್ಬಳ್ಳಿ : ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. … Continued

ಧಾರವಾಡದಿಂದ ಕಿಡ್ನ್ಯಾಪ್‌ ಆಗಿದ್ದ ಮಕ್ಕಳು ದಾಂಡೇಲಿ ಬಳಿ ಪತ್ತೆ ; ಸಿಕ್ಕಿಬಿದ್ದ ವ್ಯಕ್ತಿ…

ಧಾರವಾಡ: ಧಾರವಾಡದ ಕಮಲಾಪುರ ಶಾಲೆಯಿಂದ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಹಾಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಕಮಲಾಪುರ ಸರ್ಕಾರಿ ಶಾಲೆಯ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಒಬ್ಬ ಬಾಲಕ ಮತ್ತು ಒಬ್ಬಳು ಬಾಲಕಿಯನ್ನು ಸೋಮವಾರ … Continued

ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ತಂದೆ

ಹುಬ್ಬಳ್ಳಿ :  ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಗರ್ಭಿಣಿ ಮಗಳನ್ನು ಭೀಕರವಾಗಿ ಕೊಲೆ  ಮಾಡಿದ ಘಟನೆ ಧಾರವಾಡ  ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi) ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ … Continued

ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued

ಧಾರವಾಡ | ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡ: ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ … Continued

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಧಾರವಾಡ: ಕೋಡಿಮಠದ ಸ್ವಾಮೀಜಿಗಳು ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ರಾಜಕೀಯ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿಯ ವರೆಗೆ ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವ ತೊಂದರೆ ಇಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ದಸರಾ ಕಾರ್ಯಕ್ರಮಕ್ಕೆಂದು ಧಾರವಾಡಕ್ಕೆ ಆಗಮಿಸಿದ್ದಾಗ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ರಾಜಕೀಯ ಬದಲಾವಣೆಗಳು ಕಂಡುಬರುವುದಿಲ್ಲ. ಕರ್ನಾಟಕದಲ್ಲಿ … Continued

ಧಾರವಾಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ; ಇಬ್ಬರು ಕಳ್ಳತನದ ಆರೋಪಿಗಳಿಗೆ ಪೊಲೀಸರ ಗುಂಡೇಟು

ಧಾರವಾಡ: ನಗರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಧಾರವಾಡದ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಜಾಮಿಲ್ ಸೌದಾಗಾರ​, ವಿಜಯ ಅಣ್ಣಿಗೇರಿ​ ಎಂಬವರು ಪೊಲೀಸರಿಂದ ಗುಂಡೇಟಿನಿಂದ ಗಾಯಗೊಂಡ ಆರೋಪಿಗಳಾಗಿದ್ದಾರೆ. ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡದ ಗಿರಿನಗರದ ಬಡಾವಣೆಯಲ್ಲಿ … Continued

ವ್ಯಾಪಕ ಮಳೆ | ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು … Continued

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ; ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಪುನರಾಯ್ಕೆ

ಧಾರವಾಡ: ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆಯಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಭರ್ಜರಿ ಗೆಲುವು ಸಾಧಿಸಿದೆ. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ 135 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಒಂದೇ ಬಣದ ಎಲ್ಲ ಅಭ್ಯರ್ಥಿಗಳು … Continued

ಧಾರವಾಡದಲ್ಲೂ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ…!?

ಧಾರವಾಡ : ಶಿವಮೊಗ್ಗ, ಬೀದರ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ನಂತರ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆ ನಡೆದಿದೆ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಎಂಬವರು … Continued