ಹುಬ್ಬಳ್ಳಿಯ ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ…

ಹುಬ್ಬಳ್ಳಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕ ಭೇಟಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶಾಸಕ ಮಹೇಶ ಟೆಂಗಿನಕಾಯಿ ಸಹ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟ … Continued

ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ

ಧಾರವಾಡ : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ, ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ (92) ) ಶುಕ್ರವಾರ (ಮಾರ್ಚ್ 14) ನಗರದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದರು. … Continued

ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ

ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ … Continued

ಕರ್ನಾಟಕ ವಿವಿ ಕನ್ನಡ ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಆರೋಪ ; ಭುಗಿಲೆದ್ದ ವಿವಾದ

ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದ (Karnatak University) ಪಠ್ಯದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ಈಗ ಪಠ್ಯ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ವಿಶ್ವ ವಿದ್ಯಾಲಯದ ಪ್ರಸಾರಂಗ ಮುದ್ರಿಸಿರುವ, ಪದವಿ ಕನ್ನಡ ಪಠ್ಯ ಪುಸ್ತಕದ ಬೆಳಗು -1 ಕೃತಿಯಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟಾಗಿದೆ ಎಂದು ಧಾರವಾಡದ ನ್ಯಾಯವಾದಿ ಅರುಣ ಜೋಶಿ ಆಕ್ಷೇಪಿಸಿದ್ದಾರೆ. ʼʼಬಿಎ, … Continued

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ … Continued

ಶೈಕ್ಷಣಿಕ-ಸಾಂಸ್ಕೃತಿಕ ಚಿಂತಕ ಡಾ. ಎಸ್.ಎಲ್. ಕಾಡದೇವರಮಠ ; ಡಿ.18ರಂದು ಅಭಿನಂದನಾ ಗ್ರಂಥ ಲೋಕಾರ್ಪಣೆ

(ಬುಧವಾರ (೧೮-೧೨-೨೦೨೪ರಂದು) ಸಾಯಂಕಾಲ ೫:೩೦ ಗಂಟೆಗೆ ತುಮಕೂರಿನ ಶ್ರೀ ಸಿದ್ಧಗಂಗಾಮಠದಲ್ಲಿ ಡಾ. ಎಸ್.ಎಲ್. ಕಾಡದೇವರಮಠ ಅವರ ೭೦ನೇ ವರ್ಷದ ಅಂಗವಾಗಿ ಗ್ರಂಥ ಗಾರುಡಿಗ ಅಭಿನಂದನಾ ಗ್ರಂಥ ಲೋಕಾರ್ಪಣೆ ಗೊಳ್ಳಲಿದ್ದು, ತನ್ನಿಮಿತ್ತ ಲೇಖನ) ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಶಿವಶಂಕರ ಲಿಂಗಯ್ಯ ಕಾಡದೇವರಮಠ ತಮ್ಮ ಕಾರ್ಯಕ್ಷೇತ್ರವನ್ನಾಗಿರಿಸಿ ಕೊಂಡಿದ್ದು ತುಮಕೂರನ್ನು. ೭೦ರ ವಯಸ್ಸಿನ (ಜನನ: ನವಂಬರ್‌ … Continued

ಮಳೆ ; ನಾಳೆ (ಜು.27) ಧಾರವಾಡ ಜಿಲ್ಲೆಯ ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಮುಂದುವರೆದ ಪರಿಣಾಮ ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಶನಿವಾರ (ಜು.27)ದ ವರೆಗೆ ರಜೆ ವಿಸ್ತರಿಸಲಾಗಿದೆ‌. ಜುಲೈ 25 ಮತ್ತು 26 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರೆದ … Continued

ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಬುಧವಾರ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ಬಹುಮುಖ ಪ್ರತಿಭೆಯ ಬರಹಗಾರ ಡಾ.ಜಿನದತ್ತ ಹಡಗಲಿಗೆ ಇಂದು(ಜುಲೈ 7) ಸಾಹಿತ್ಯಾವಲೋಕನದ ಮೂಲಕ ಅಭಿನಂದನೆ, ಸ್ನೇಹಸಿಂಧು ಗ್ರಂಥ ಬಿಡುಗಡೆ

(೦೭-೦೭-೨೦೨೪ರಂದು ಬೆಳಿಗ್ಗೆ ೯: ೩೦ ರಿಂದ ಡಾ. ಜಿನದತ್ತ ಹಡಗಲಿ ಅವರ ಸಾಹಿತ್ಯಾವಲೋಕನ, ಅಭಿನಂದನೆ ಮತ್ತು ಸ್ನೇಹಸಿಂಧು ಗ್ರಂಥ ಬಿಡುಗಡೆ ಕಾರ್ಯಕ್ರಮ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಸನ್ನಿಧಿ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಆ ನಿಮಿತ್ತ ಲೇಖನ) ಅತ್ಯುತ್ತಮ ಪ್ರಾಧ್ಯಾಪಕ, ಸೃಜನಶೀಲ ಬರಹಗಾರ, ದಿನನಿತ್ಯದ ಬದುಕು ಮತ್ತು ಗ್ರಾಮೀಣ ಚಿತ್ರಣ ಹಾಗೂ ಜ್ವಲಂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುವ ಬರಹಗಾರ, … Continued