ಐದು ವರ್ಷಗಳಿಗೊಮ್ಮೆ ನಡೆಯುವ ಬಮ್ಮಿಗಟ್ಟಿ ಗ್ರಾಮದೇವಿಯರ ಜಾತ್ರೆಗೆ ಚಾಲನೆ

ಕಲಘಟಗಿ : ಐದು ವರ್ಷಗಳಿಗೊಮ್ಮೆ ನಡೆಯುವ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಬುಧವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕಲಘಟಗಿಯ ಹನ್ನೆರಡು ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಆಲದಕಟ್ಟಿ ಗ್ರಾಮಸ್ಥರಿಂದ ಗ್ರಾಮದೇವಿಯರಿಗೆ ತವರು‌ ಮನೆಯ ಉಡಿ ತುಂಬುವ ಮೂಲಕ ಜಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಬಮ್ಮಿಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಉಡಿ … Continued

ಧಾರವಾಡ: ವೇತನಕ್ಕಾಗಿ ಮೊಬೈಲ್‌ ಟವರ್‌ ಏರಿದ ಜಲಮಂಡಳಿ ನೌಕರ…!

ಧಾರವಾಡ: ಎಂಟು ತಿಂಗಳುಗಳಿಂದ ವೇತನವಿಲ್ಲದ ಜಲಮಂಡಳಿ ಕಾರ್ಮಿಕರು ವೇತನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ, ಆಡಳಿತದಿಂದ ಸರಿಯಾದ ಸ್ಪಂದನೆ ಸಿಗದ ಕಾರಣ ಕಾರ್ಮಿಕನೊಬ್ಬ ಧಾರವಾಡದ ಜುಬ್ಲಿ ವೃತ್ತದಲ್ಲಿರುವ ಮೊಬೈಲ್ ಟವರ್ ಏರಿ ವಿನೂತನವಾಗಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಉಳಿದವರು ಗಾಬರಿಯಾಗುವಂತೆ ಮಾಡಿದ್ದಾನೆ. ನೀರು ಸರಬರಾಜು ನೌಕರರ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ … Continued

ಧಾರವಾಡ: ಗರ್ಭಿಣಿಯ ಚೆಕ್​ಅಪ್​ ವೇಳೆ ವೈದ್ಯಕೀಯ ನಿರ್ಲಕ್ಷ್ಯ ತೋರಿದ ವೈದ್ಯೆಗೆ ₹ 11.10 ಲಕ್ಷ ಪರಿಹಾರ ನೀಡಲು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ

ಧಾರವಾಡ: ಶಿಶುವಿನ ಅಂಗವೈಕಲ್ಯದ ಬಗ್ಗೆ ತಿಳಿಸದೆ ವೈದ್ಯಕೀಯ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವೈದ್ಯೆಯೊಬ್ಬರಿಗೆ 11,10,000 ರೂ.ಗಳ ದಂಡ ವಿಧಿಸಿದೆ. ಇಲ್ಲಿನ ಶ್ರೀನಗರ ಭಾವಿಕಟ್ಟಿ ಪ್ಲಾಟ ನಿವಾಸಿ ಪರಶುರಾಮ ಘಾಟಗೆ ಎಂಬವರು ತಮ್ಮ ಪತ್ನಿ ಗರ್ಭವತಿಯಾದ 3ನೇ ತಿಂಗಳಿಂದ 9ನೇ ತಿಂಗಳಿನ ವರೆಗೆ ಧಾರವಾಡದ ಮಾಳಮಡ್ಡಿ ನರ್ಸಿಂಗ್ ಹೋಂನ … Continued

ಧಾರವಾಡ: ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಹಾವಿನ ತಲೆಯಲ್ಲಿದ್ದ ಕ್ಯಾನ್ಸರ್‌ ತರಹದ ಗಡ್ಡೆ ಹೊರತೆಗೆದ ವೈದ್ಯರು..!

ಧಾರವಾಡ : ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಅದರಲ್ಲಿದ್ದ ಕ್ಯಾನ್ಸರ್ ಕಾರಕ ಗಡ್ಡೆಯನ್ನು ಹೊರತೆಗೆದ ಅಪರೂಪದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಾಣಿ ವೈದ್ಯ ಡಾ. ಅನಿಲಕುಮಾರ ಪಾಟೀಲ ಅವರು ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮನೆಯೊಂದರಲ್ಲಿ ಹಾವು ಸೇರಿಕೊಂಡಿರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ ಉರಗ ರಕ್ಷಕ ಸೋಮಶೇಖರ ಅವರು ಆ ಮನೆಗೆ ಹೋಗಿ ನೋಡಿದಾಗ ಅದು ಟ್ರಿಂಕೆಟ್ … Continued

ಮತದಾರರ ಪಟ್ಟಿ ಪರಿಷ್ಕರಣೆ, ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ: ಅಧಿಕಾರಿ ಅಮಾನತು

ಧಾರವಾಡ: ಹುಬ್ಬಳ್ಳಿ- ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ -74 ರ ವ್ಯಾಪ್ತಿಯ ಧಾರವಾಡದ ಮತಗಟ್ಟೆ ಸಂಖ್ಯೆ 105 ರ ಮತಗಟ್ಟೆ ಮಟ್ಟದ ಅಧಿಕಾರಿ ಸಚಿನ್ ನಾಯ್ಕ ಅವರನ್ನು ಅಮಾನತು ಮಾಡಲಾಗಿದೆ. ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಸೇವೆಯಿಂದ ಅಮಾನತು ಮಾಡಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ … Continued

ಧಾರವಾಡ: ಜೆಎಸ್‌ಎಸ್ ಸಂಸ್ಥೆಯಲ್ಲಿ 45 ದಿನಗಳ ಉಚಿತ ತರಬೇತಿ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯಲ್ಲಿ ಬಾಷ್ ಕಂಪನಿ ಸಹಯೋಗದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ನಂತರ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳಿಗೆ ಸಂವಹನ ಕಲೆ, ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗೀಷ, ಜೀವನ ಕೌಶಲ್ಯ, ಸಂದರ್ಶನ ಕಲೆ ಇವುಗಳ ಬಗ್ಗೆ 45 ದಿನಗಳ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಬಾಷ್ ಕಂಪನಿಯ ಪ್ರಮಾಣ ಪತ್ರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗ ಪಡೆಯಲು … Continued

ಜೀವ ಬೆದರಿಕೆ : ದೂರು ದಾಖಲಿಸಿದ ಪ್ರಮೋದ ಮುತಾಲಿಕ

ಧಾರವಾಡ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಅಪರಿಚತ ವ್ಯಕ್ತಯಿಂದ ಜೀವ ಬೆದರಿಕೆ ಸಂದೇಶವೊಂದು ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ಬಂದ ವಾಯ್ಸ್ ಮೆಸೇಸ್‌ನಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಮುತಾಲಿಕ್‌ ಅವರು ಆ ವ್ಯಕ್ತಿಯ ಮೇಲೆ … Continued

ಮಹಿಳೆಯರಿಗಾಗಿ ಧಾರವಾಡ ಜೆಎಸ್ಎಸ್‌ನಲ್ಲಿ ಉದ್ಯೋಗ ಮೇಳ

ಧಾರವಾಡ: ಇಲ್ಲಿನ ಜೆ.ಎಸ್.ಎಸ್ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಡಿಸೆಂಬರ್ 18ರ ಭಾನುವಾರ ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ (ಜೆ.ಎಸ್.ಎಸ್ ) ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಧಾರವಾಡದ ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ … Continued

ಧಾರವಾಡ: ಹೆಸರಾಂತ ವಿದ್ವಾಂಸ ಪಂ. ಜಯತೀರ್ಥ ಆಚಾರ್ಯ ಮಳಗಿ ನಿಧನ

ಧಾರವಾಡ: ವಿದ್ವಾಂಸ ಪಂಡಿತ ಜಯತೀರ್ಥಾಚಾರ್ಯ ಮಳಗಿ ಅವರು ಇಂದು, ಭಾನುವಾರ ನಿಧನರಾದರು. ಅವರಿಗೆ 73  ವರ್ಷ ವಯಸ್ಸಾಗಿತ್ತು. ಮೃತರು ಒಬ್ಬ ಮಗ, ಒಬ್ಬ ಮಗಳು, ಬಂಧು ಬಳಗ ಹಾಗೂ ಅಪಾರ ಶಿಷ್ಯವರ್ಗ, ಬಂಧಗಳನ್ನು ಅಗಲಿದ್ದಾರೆ. ಪಂಡಿತ ಜಯತೀರ್ಥಾಚಾರ್ಯ ವಾಸುದೇವಾಚಾರ್ಯ ಮಳಗಿ ಅವರು ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ವೇದವ್ಯಾಸ ಅನೇಕ ಗ್ರಂಥಗಳ ಕರ್ತೃವಾಗಿ, ಧಾರ್ಮಿಕ ಪತ್ರಿಕೆಗಳ … Continued

ಜೆಎಸ್ಎಸ್‌ನ ನೂತನ ಐಟಿಐ ಉದ್ಘಾಟನೆ : ಶೈಕ್ಷಣಿಕ ಹರಿಕಾರ ಡಾ. ನ. ವಜ್ರಕುಮಾರ ಹೆಸರು ನಾಮಕರಣ

ಧಾರವಾಡ : ಕೌಶಲ್ಯ ತರಬೇತಿಗಳಿಗೆ ಈಗ ಅಪಾರ ಬೇಡಿಕೆಯಿದೆ ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿಯುವ ಕಾರ್ಮಿಕ ವರ್ಗದವರನ್ನು ಇಂದು ಗುರುತಿಸುವ ಅಗತ್ಯವಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಆರಂಭಗೊಂಡ ನೂತನ ಐ.ಟಿ.ಐ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ನೂತನ ಐಟಿಐಗೆ ಡಾ. ವಜ್ರಕುಮಾರ … Continued