ಜೆಎಸ್ಎಸ್ ನೂತನ ಆಡಳಿತ ಮಂಡಳಿಯ ೪೮ ವರ್ಷಗಳ ಸಾರ್ಥಕ-ಪ್ರಾಮಾಣಿಕ ಸೇವೆಯಿಂದ ಸಂಸ್ಥೆಈಗ ಹೆಮ್ಮರ: ಡಾ. ನ. ವಜ್ರಕುಮಾರ
ಧಾರವಾಡ: ಉತ್ತರ ಕರ್ನಾಟಕದ ಶಿಕ್ಷಣದ ಹೆಬ್ಬಾಗಿಲಾಗಿರುವ ಧಾರವಾಡಕ್ಕೆ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅನನ್ಯ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜನತಾ ಶಿಕ್ಷಣ ಸಮಿತಿಯ ಸಾರಥ್ಯವನ್ನು ಎಂದು ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಹೇಳಿದರು. ಅವರು ನೂತನ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡು ೪೮ ವರ್ಷಗಳನ್ನು ಪೂರೈಸಿ ೪೯ನೇ ವರ್ಷಕ್ಕೆ ಕಾಲಿಡುತ್ತಿರುವ … Continued