ಧಾರವಾಡ: ಬಿಜೆಪಿ ನಾಯಕ ರಾಜೇಂದ್ರ ಗೋಖಲೆ ನಿಧನ

ಧಾರವಾಡ: ಬಿಜೆಪಿ ಮುಖಂಡ, ರಾಮನಗರ ನಿವಾಸಿ ರಾಜೇಂದ್ರ ಗೋಖಲೆ (63) ಭಾನುವಾರ ಪುಣೆಯಲ್ಲಿ ನಿಧನರಾದರು. ಕಳೆದ ಮೂರು ತಿಂಗಳುಗಳಿಂದ ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಪುಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ, ಬಿಜೆಪಿ … Continued

ಧಾರವಾಡ ಜೈನ ಮಿಲನದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ಧಾರವಾಡ: ಧಾರವಾಡ ಜೈನ ಮಿಲನ ವತಿಯಿಂದ ಧಾರವಾಡ ಜಿಲ್ಲೆಯಲ್ಲಿ ಓದುತ್ತಿರುವ ಜೈನ, ಬಡ ಪ್ರತಿಭಾವಂತ ಪ್ರಥಮ ವರ್ಷದ ಪಿ.ಯು.ಸಿ, ಪ್ಯಾರಾಮೆಡಿಕಲ್, ಐ.ಟಿ.ಐ, ಡಿಪ್ಲೋಮಾ, ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಪರ್ಕ ಸಂಖ್ಯೆ, ವಿಳಾಸ, ಇತ್ಯಾದಿ ವಿವರಗಳನ್ನು ನಮೂದಿಸಿದ ವಿನಂತಿ ಅರ್ಜಿಯೊಂದಿಗೆ, ಪ್ರವೇಶ ಶುಲ್ಕ ಪಾವತಿಸಿದ ರಶೀದಿ, ಜಾತಿ, ಆದಾಯ ಪ್ರಮಾಣ … Continued

ಧಾರವಾಡ: ಎಸ್‌ ಡಿಎಂ ಮೆಡಿಕಲ್ ಕಾಲೇಜ್‌: ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢ..!

ಧಾರವಾಡ: ಸತ್ತೂರಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಹೆಚ್ಚಳವಾಗಿದ್ದು, ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮೊದಲಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ. ನವೆಂಬರ್‌ 17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ … Continued

ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿವರ್ಷ ೨೫೦ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ-ಕ್ರೀಡಾಪಟುಗಳಿಗೆ ಉಚಿತ ಪ್ರವೇಶ:ಡಾ.ಅಜಿತಪ್ರಸಾದ

ಧಾರವಾಡ : ಅನ್ನದಾನಂ ಕ್ಷಣಿಕ ತೃಪ್ತಿಃ ವಿದ್ಯಾದಾನಂ ಯಾವಜ್ಜೀವಂ ಎಂಬ ಮಾತು ಸರ್ವಕಾಲಿಕವಾದದ್ದು, ಹಸಿದವರಿಗೆ ಅನ್ನ ಹಾಕಿದಾಗ ಆ ಕ್ಷಣದ ತೃಪ್ತಿ ಮಾತ್ರ ಹಸಿದವನಿಗೆ ಸಿಗುತ್ತದೆ. ಆದರೆ ವಿದ್ಯಾದಾನ ಮಾತ್ರ ವಿದ್ಯೆಯನ್ನು ಪಡೆದವನ ಜೀವನದುದ್ದಕ್ಕೂ ಅವನಿಗೆ ತೃಪ್ತಿಯನ್ನು ಕೊಡುತ್ತದೆ. ಆ ನಿಟ್ಟಿನಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ವಿದ್ಯೆಯನ್ನು ನೀಡುತ್ತ ಬಂದಿದೆ ಎಂದು ಜನತಾ ಶಿಕ್ಷಣ ಸಮಿತಿಯ … Continued

ಜೆಎಸ್ಎಸ್ ನೂತನ ಆಡಳಿತ ಮಂಡಳಿಯ ೪೮ ವರ್ಷಗಳ ಸಾರ್ಥಕ-ಪ್ರಾಮಾಣಿಕ ಸೇವೆಯಿಂದ ಸಂಸ್ಥೆಈಗ ಹೆಮ್ಮರ: ಡಾ. ನ. ವಜ್ರಕುಮಾರ

ಧಾರವಾಡ: ಉತ್ತರ ಕರ್ನಾಟಕದ ಶಿಕ್ಷಣದ ಹೆಬ್ಬಾಗಿಲಾಗಿರುವ ಧಾರವಾಡಕ್ಕೆ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅನನ್ಯ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜನತಾ ಶಿಕ್ಷಣ ಸಮಿತಿಯ ಸಾರಥ್ಯವನ್ನು ಎಂದು ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಹೇಳಿದರು. ಅವರು ನೂತನ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡು ೪೮ ವರ್ಷಗಳನ್ನು ಪೂರೈಸಿ ೪೯ನೇ ವರ್ಷಕ್ಕೆ ಕಾಲಿಡುತ್ತಿರುವ … Continued

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ…! ರಕ್ತದಾನ ಮಾಡಿ ಮತ್ತೊಂದು ನಾಯಿ ಜೀವ ಉಳಿಸಿದ ಜರ್ಮನ್ ಶಫರ್ಡ್..!

ಧಾರವಾಡ: ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ವಿಜಯಪುರ ಮೂಲದ 7 ತಿಂಗಳ ರಾಟ್ ವಿಲ್ಲರ್ ತಳಿ ನಾಯಿಗೆ ಹೊಟ್ಟೆ ನೋವಿನ ಸಮಸ್ಯೆ ಇದ್ದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ಆ ನಾಯಿದ ಹೊಟ್ಟೆಯಲ್ಲಿ ರಕ್ತ ಸಾವ್ರವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇತ್ತು. ಹೀಗಾಗಿ ರಾಟ್ ವಿಲ್ಲರ್ … Continued

ಧಾರವಾಡ: ಪಂ.ವೆಂಕಟೇಶಕುಮಾರ್‌ಗೆ ಪಂ.ರಾಜಗುರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಧಾರವಾಡ : ಸ್ವರ ಸಮ್ರಾಟ್ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಪಂ.ಬಸವರಾಜ ರಾಜಗುರು ಜನ್ಮದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಯನ್ನು ಹಿರಿಯ ಗಾಯಕ, ಪದ್ಮಶ್ರೀ ಪಂಡಿತ ಎಂ.ವೆಂಕಟೇಶಕುಮಾರ ಅವರಿಗೆ ಸೋಮವಾರ ಪ್ರದಾನ ಮಾಡಲಾಯಿತು. ಪಂ. ಬಸವರಾಜ ರಾಜಗುರು ಅವರ 101ನೇ ನೇ ಜನ್ಮದಿನ ಅಂಗವಾಗಿ ನಗರದ ಸೃಜನಾ ರಂಗಮಂದಿರದಲ್ಲಿ ನಡೆದ ಸಂಗೀತೋತ್ಸವದಲ್ಲಿ … Continued

ಧಾರವಾಡ: ಕ್ಯಾಂಟರ್ ಪಲ್ಟಿ, ಸ್ಥಳದಲ್ಲಿಯೇ ಇಬ್ಬರು ಸಾವು

ಧಾರವಾಡ: ಕ್ಯಾಂಟರ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿಯ ಬೈಪಾಸ್ ಹೆದ್ದಾರಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಬುಧವಾರ ಬೆಳಗಿನ ಜಾವ ಅಪಘಾತ ನಡೆದಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. … Continued

ಧಾರವಾಡ: ಮತ್ತೆ ಕಾಡು ಸೇರಿದ ಚಿರತೆ, ಛಂಗನೆ ಜಿಗಿದು ಮಾಯ

ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸತತ ಪ್ರುತ್ನದ ನಂತರ ಭಾನುವಾರ ಸೆರೆ ಸಿಕ್ಕ ಚಿರತೆಯನ್ನು ಮರಳಿ ಕಾಡಿಗೆ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಧಾರವಾಡ ಕವಲಗೇರಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ ಹಿಡಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು ಹಾಗೂ ಆರು ಕಡೆ ಬೋನುಗಳನ್ನು ಇಡಲಾಗಿತ್ತು. ಆದರೆ ಬೋನಿಗೆ ಬೀಳದೆ ತಪ್ಪಿಸಿಕೊಂಡಿದ್ದ ಚಿರತೆ … Continued

ಧಾರವಾಡ: ಕವಲಗೇರಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ..!

ಧಾರವಾಡ: ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ್ದ ಬೋನಿ (ಕೇಜ್)ಗೆ ನಿನ್ನೆ ತಡ ರಾತ್ರಿ ಚಿರತೆ ಸಿಕ್ಕಿಬಿದ್ದಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದು, ಅದು … Continued