ಮರೆತು ಹೋದ ಸ್ಥಳೀಯ ಸ್ವಾತಂತ್ರ್ಯ ಸೇನಾನಿಗಳ ಸ್ಮರಿಸಬೇಕು: ಡಾ. ಅಜಿತ ಪ್ರಸಾದ

ಧಾರವಾಡ: ಆಜಾದಿ ಕಾ ಅಮೃತ ಮಹೊತ್ಸವ ಅಂಗವಾಗಿ ಸ್ಥಳಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಸ್ಥಳಿಯಯ ಪ್ರಾದೇಶಿಕ ಪತ್ರಾಗಾರ ಇಲಾಖೆ ಸಂಯೋಗದೂಂದಿಗೆ ಹಳೆಯ ದಾಖಲೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಡಾ. ಅಜಿತ ಪ್ರಸಾದ ವಿದ್ಯಾರ್ಥಿಗಳಿಗೆ ಭಾರತದ ಸ್ವಾತಂತ್ರ್ಯ ಹೊರಾಟದ ಸಂಕ್ಷಿಪ್ತ ಪರಿಚಯವನ್ನು ನೀಡಿದರು. ಸ್ವಾತಂತ್ರ್ಯ … Continued

ರಸಾಯನ ಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ. ಎಸ್. ಎಸ್. ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ, ಡಾ. ವೆಂಕಟೇಶ ಮುತಾಲಿಕ್ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಗಳ ಸಿಬಿಸಿಎಸ್ ಪಠ್ಯಕ್ರಮದನ್ವಯ ಬಿ.ಎಸ್ಸಿ. ಒಂದು ಮತ್ತು ಎರಡನೇ ಸೆಮಿಸ್ಟರ ತರಗತಿಗಳಿಗೆ ರಸಾಯನಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ … Continued

ಕುಡಿದ ಅಮಲಿನಲ್ಲಿ ಪತ್ನಿಯ ಮೂಗು ಕಚ್ಚಿ ತುಂಡು ಮಾಡಿದ ಪತಿರಾಯ..!

ಧಾರವಾಡ: ಕುಡಿದ ಮತ್ತಿನಲ್ಲಿ ಪತಿರಾಯ ತನ್ನ ಪತ್ನಿಯ ಮೂಗಿಗೆ ಕಚ್ಚಿ ಕತ್ತರಿಸಿ ಪರಾರಿಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಉಮೇಶ ಎಂಬಾತನೇ ತನ್ನ ಪತ್ನಿಯ ಮೂಗಿದೆ ಕಚ್ಚಿ ತುಂಡು ಮಾಡಿ ಪರಾರಿಯಾದವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 5 ವರ್ಷಗಳ ಹಿಂದೆ ಉಮೇಶ ತನ್ನ ಪತ್ನಿಯನ್ನು ಬಿಟ್ಟು ಎಲ್ಲೋ ಹೋಗಿದ್ದ. ಈ … Continued

ರಾಡಿನಿಂದ ಹೊಡೆದು ಅಜ್ಜಿಯನ್ನೇ ಕೊಂದ ಮೊಮ್ಮಗ; ತಾಯಿ ಮೇಲೂ ಹಲ್ಲೆ..!

ಧಾರವಾಡ: ಧಾರವಾಡ ನಗರದ ಸಪ್ತಾಪುರ ಬಡಾವಣೆಯಲ್ಲಿ ಮೊಮ್ಮಗನೇ ಅಜ್ಜಿಯನ್ನು ಕೊಲೆ ಮಾಡಿದ ದುರ್ಘಟನೆ ನಡೆದಿದೆ. ದತ್ತಾತ್ರೇಯ (ದತ್ತು) ಎಂಬ ಯುವಕ ಕಬ್ಬಿಣದ ರಾಡಿನಿಂದ ಅಜ್ಜಿ ಭೀಮವ್ವ (70 ವರ್ಷ)ಅವರ ಮೇಲೆ ಭೀಕರ ಹಲ್ಲೆ ನಡೆಸಿದ ಪರಿಣಾಮ ಅಜ್ಜಿ ಮೃತಪಟ್ಟಿದ್ದಾರೆ. ತಾಯಿ ಗೌರಮ್ಮ ಅವರ ಮೇಲೂ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಗೌರಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಮಹಿಷಿ ಪ್ರತಿಷ್ಠಾನ ಯೋಗ – ಪ್ರಕೃತಿ ಚಿಕಿತ್ಸೆ – ಸಂಶೋಧನಾ ಕೇಂದ್ರ

  ಆರೋಗ್ಯವೆಂದರೆ ದೈಹಿಕ, ಮಾನಸಿಕ, ಆಧ್ಯಾತ್ಮಕ, ಸಾಮಾಜಿಕ ಮತ್ತು ಭಾವನಾತ್ಮಕವಾಗಿ ಸಮತೋಲನದಲ್ಲಿರುವುದು. ಈ ರೀತಿಯ ಆರೋಗ್ಯ ಕಾಪಾಡಿಕೊಳ್ಳವದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಪಾತ್ರ ಅತ್ಯಂತ ಮಹತ್ವ ಪೂರ್ಣವಾಗಿದೆ. ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಧಿ ಎಂದು ಕರೆಯಲ್ಪಡುವ ಅತ್ಯಂತ ಪುರಾತನವಾದ ಭಾರತೀಯ ಚಿಕಿತ್ಸಾ ಪದ್ಧತಿ. ಪ್ರಾಕೃತಿಕವಾಗಿಯೇ ನಿರೋಗಿಗಳನ್ನಾಗಿ ಮಾಡುವುದೇ ಈ ಚಿಕಿತ್ಸೆಯ ವಿಶೇಷತೆ. ಪ್ರಕೃತ್ಯಾಧೀನಮಾರೋಗ್ಯಂ ಎಂಬ … Continued