ಪತ್ರಕರ್ತ ಹಬ್ಬುಗೆ ಜೀವಮಾನ ಸಾಧನೆ, ಪ್ರತಿಮಾಗೆ ‘ಅವ್ವ ಪತ್ರಕರ್ತೆ’ ಪ್ರಶಸ್ತಿ, ಅಕ್ಟೋಬರ್‌ ೧೦ರಂದು ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ದಿ. ೧೦ರಂದು ರವಿವಾರ ಬೆಳಗ್ಗೆ ೧೧.೩೦ಕ್ಕೆ ಹುಬ್ಬಳ್ಳಿಯ ವಿದ್ಯಾನಗರದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪೂರ್ವ ಶಾಸಕ … Continued