ಮುಂಬೈ | ಬಾಲಿವುಡ್‌ ನಟ-ನಿರ್ಮಾಪಕ ಧೀರಜಕುಮಾರ ನಿಧನ

ಮುಂಬೈ :  ಓಂ ನಮಃ ಶಿವಾಯ ಮತ್ತು ಅದಾಲತ್ ಎಂಬ ಜನಪ್ರಿಯ ದೂರದರ್ಶನ ಕಾರ್ಯಕ್ರಮಗಳನ್ನು ನಿರ್ಮಿಸಿದ ಹಿರಿಯ ನಟ-ನಿರ್ಮಾಪಕ ಧೀರಜಕುಮಾರ ಮಂಗಳವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಧೀರಜಕುಮಾರ ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ … Continued