ಕ್ರೂಸರ್-ಟ್ರ್ಯಾಕ್ಟರ್ ಡಿಕ್ಕಿ: ಇಬ್ಬರ ಸಾವು, 9 ಜನರಿಗೆ ಗಾಯ

ವಿಜಯಪುರ :ಅಕ್ಕಲಕೋಟೆಯ ಸ್ವಾಮಿ ಸಮರ್ಥ ಕ್ಷೇತ್ರಗೆ ತೆರಳುತ್ತಿದ್ದ ಅಥಣಿ ಮೂಲದವರಿಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಯ್ಯಾಜಿ ಶಿಂಧೆ(50)ಮತ್ತು ಸುಮಿತ್ರಾ ಶಿಂಧೆ(45)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ  ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಇವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು 9 ಜನ ಗಂಭೀರ ಗಾಯಗೊಂಡಿದ್ದಾರೆ. ಕ್ರೂಸರ್ … Continued