ಮಾನನಷ್ಟ ಮೊಕದ್ದಮೆ: ಖ್ಯಾತ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮನ್ಸ್
ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ತಮಗೆ ಮಧ್ಯಂತರ ಪರಿಹಾರ ದೊರಕಿಸಿಕೊಡುವಂತೆ ನಖುವಾ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ರಾಠಿ ಅವರಿಗೆ ನೋಟಿಸ್ ನೀಡಿದೆ. ಆಗಸ್ಟ್ 6 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ನಖುವಾ ಪರವಾಗಿ ವಕೀಲರಾದ ರಾಘವ ಅವಸ್ಥಿ ಮತ್ತು ಮುಖೇಶ ಶರ್ಮಾ … Continued