ಸಿಡಿ ಪ್ರಕರಣ:ನಾಳೆ ಸಂಜೆ 4ರಿಂದ6 ಗಂಟೆಯೊಳಗೆ ಹೊಸ ಬಾಂಬ್ ಸ್ಫೋಟ ಮಾಡ್ತೇನೆ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಸಂತ್ರಸ್ತ ಯುವತಿ ವಕೀಲರ ಮೂಲಕ ಶುಕ್ರವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ, ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ ಅವರು, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಸ್ಫೋಟವಾಗಲಿದೆ. ನಾಳೆಯವರೆಗೆ ಕಾಯಿರಿ, ಇದು ಬರೀ ಟ್ರಯಲ್. ನಾಳೆ ಸಂಜೆ 4ರಿಂದ 6 ಗಂಟೆಯೊಳಗೆ ಬಾಂಬ್ ಸ್ಫೋಟವಾಗುತ್ತದೆ. ದೊಡ್ಡ … Continued