ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

ಉಡುಪಿ : ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಬುಧವಾರ ಕೊಲ್ಲೂರಿನ ಶ್ರೀ ಮೂಕಾಂಬಿಕೆ ದೇವಿಗೆ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಬುಧವಾರ (ಸೆ.10) ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆ ಭಕ್ತರಾಗಿರುವ ಇಳಿಯರಾಜ ಅವರು ಕೊಲ್ಲೂರು ದೇವಸ್ಥಾನಕ್ಕೆ ಆಗಾಗ ಬರುತ್ತಿರುತ್ತಾರೆ. ಇದೀಗ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ … Continued