ಹೊಸ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಮಗ ಆತ್ಮಹತ್ಯೆ

ಖಾನಾಪುರ:ಹೊಸ ಮೊಬೈಲ್ ಬೇಕು ಎಂದು ಹಟ ಹಿಡಿದ ವಿದ್ಯಾರ್ಥಿಯೊಬ್ಬ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ಹಲಕರ್ಣಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮೇಶ ರಾಜು ಕೋಳಿ (17) ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಪ್ರಥಮೇಶ ಮೊಬೈಲ್ ಬೇಕು … Continued