ಕಾರು ಹರಿದು ಒಂದೂವರೆ ವರ್ಷದ ಮಗು ಸಾವು

ಬೀದರ : ನಗರದ ಹಾರೂರಗೇರಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರುಗಡೆ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಕಾರು ಹರಿದು ಮಗು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕನನ್ನು ಸಂಗೀತಾ ಹಾಗೂ ಸತೀಷ ಪಾಟೀಲ ದಂಪತಿ ಪುತ್ರ ಬಸವಚೇತನ ಎಂದು ಗುರುತಿಸಲಾಗಿದೆ. ಕಾರು ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತ ಕಾರು ಚಲಾಯಿಸಸುತ್ತಿದ್ದ, … Continued

ಶಿರಸಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವು

ಶಿರಸಿ: ಪುಟ್ಟ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಶಿರಸಿಯ ಸಿ.ಪಿ.ಬಜಾರಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಬಾಲಕಿಯನ್ನು ಅನುಶ್ರೀ ರಾಜಶೇಖರ ನೂಲಾಶೆಟ್ಟರ (೩) ಎಂದು ಗುರುತಿಸಲಾಗಿದೆ. ಈಕೆಯ ತಾಯಿ ಬಾವಿಯಿಂದ ನೀರು ತರಲು ತೆರಳಿದ್ದ ವೇಳೆ ಬಾಲಕಿಯೂ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ … Continued

ಹಾವು ಕಚ್ಚಿ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದ ತಮ್ಮನೂ ಹಾವು ಕಡಿತದಿಂದ ಸಾವಿಗೀಡಾದ…!

ಬಲರಾಂಪುರ: ಉತ್ತರಪ್ರದೇಶ ಹಾವು ಕಡಿತದಿಂದ ಮೃತಪಟ್ಟ ತನ್ನ ಸಹೋದರನ  ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿಯೊಬ್ಬರು ನಿದ್ದೆಯಲ್ಲಿದ್ದಾಗ ಹಾವು ಕಚ್ಚಿ ಸಾವಿಗೀಡಾದ ಘಟನೆ ನಡೆದಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಗೋವಿಂದ್ ಮಿಶ್ರಾ (22) ಉತ್ತರ ಪ್ರದೇಶದ ಭವಾನಿಪುರ ಗ್ರಾಮದಲ್ಲಿ ಬುಧವಾರ ನಡೆದ ತನ್ನ ಸಹೋದರ ಅರವಿಂದ್ ಮಿಶ್ರಾ (38) ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು … Continued

ಖ್ಯಾತ ಯಕ್ಷಗಾನ ಭಾಗವತ-ಕಲಾವಿದ ಗುಣವಂತೆ ಕೃಷ್ಣ ಭಂಡಾರಿ ನಿಧನ

ಹೊನ್ನಾವರ: ಯಕ್ಷಗಾನ ಭಾಗವತ, ಕಲಾವಿದ ಗುಣವಂತೆ ಕೃಷ್ಣ ಭಂಡಾರಿ (61 ವರ್ಷ) ಶನಿವಾರ ರಾತ್ರಿ ಸುಮಾರು 10.20 ಕ್ಕೆ ಗುಣವಂತೆಯಲ್ಲಿ ನಿಧನರಾಗಿದ್ದಾರೆ. ಕೃಷ್ನ ಭಂಡಾರಿ ಅವರು ಯಕ್ಷಗಾನದ ಹಿನ್ನೆಲೆಯಿರುವ ಕುಟುಂಬದಿಂದಲೇ ಬಂದಿದ್ದರು. ಅಜ್ಜ ವೆಂಕಪ್ಪ ಭಂಡಾರಿ ವೇಷಧಾರಿಯಾಗಿದ್ದರು. ಹಾಗೂ ತಂದು ಮಂಜು ಭಂಡಾರಿ ಮದ್ದಳೆ ವಾದಕರಾಗಿದ್ದರು.ಅವರು ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಯಕ್ಷಗಾನ ಹಿನ್ನೆಲೆಯ ಕುಟುಂಬದಿಂದ … Continued