ಎಲ್ಗರ್ ಪರಿಷದ್​ ಪ್ರಕರಣ: ಹೋರಾಟಗಾರ ಫಾದರ್​ ಸ್ಟಾನ್​ ಸ್ವಾಮಿ ನಿಧನ

ಮುಂಬೈ: ಕಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಸೋಮವಾರ (ಜುಲೈ 5) ನಿಧನರಾಗಿದ್ದಾರೆ. ಬಾಂಬೆ ಹೈ ಕೋರ್ಟ್​ ಅವರ ಜಾಮೀನು ಅರ್ಜಿಯ ವಿಚಾರಣೆಗೆಂದು ಕೈಗೆತೆಗೆದುಕೊಂಡಾಗ ಅವರ ನಿಧನದ ಮಾಹಿತಿಯನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ … Continued