ದೆಹಲಿಯ ಗಡಿಯಲ್ಲಿ ಮತ್ತೊಬ್ಬ ರೈತನ ಸಾವು: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ

ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಪೈಕಿ ಮತ್ತೊಬ್ಬ ರೈತ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಮೃತ ರೈತನನ್ನು ಪಂಜಾಬಿನ ಅಮ್ರೋಹ್ ಜಿಲ್ಲೆಯ ನಿವಾಸಿ ಗುರುಪ್ರೀತ್ ಸಿಂಗ್  (45) ಎಂದು ಗುರುತಿಸಲಾಗಿದೆ. ಕುಂಡ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಪಾರ್ಥೀವ ಶರೀರವನ್ನು … Continued