ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ನವದೆಹಲಿ: ಜನವರಿ 26, 2021 ರಂದು ನಡೆದ ಗಣರಾಜ್ಯೋತ್ಸವದ ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದ ಪಂಜಾಬಿ ನಟ ದೀಪ್ ಸಿಧು ಅವರು ಮಂಗಳವಾರ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಅವರು ಹರಿಯಾಣದ ಸೋನಿಪತ್ ಬಳಿ ಮೃತಪಟ್ಟಿದ್ದಾರೆ ಎಂದು ಸೋನಿಪತ್ ಪೊಲೀಸರು ಖಚಿತಪಡಿಸಿದ್ದಾರೆ. ಹರಿಯಾಣ ಪೊಲೀಸರ ಪ್ರಕಾರ, ಅವರು (ದೀಪ್ ಸಿಧು) … Continued