ರೈತ ಹೋರಾಟದಲ್ಲಿ ಭಿನ್ನಾಭಿಪ್ರಾಯ

ಲಖನೌ: ರೈತರ ಆಂದೋಲನವನ್ನು ಇನ್ನಷ್ಟು ತೀವ್ರಗೊಳಿಸುವ ದಿಸೆಯಲ್ಲಿ ರೈತ ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಭಾರತೀಯ ಕಿಸಾನ್‌ ಯೂನಿಯನ್‌ ರೈಲ್‌ ರೋಕೊ ಕರೆ ನೀಡಿದ್ದರೆ, ಇದಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ವಿರೋಧ ವ್ಯಕ್ತಪಡಿಸಿದೆ. ನಾವು ರೈಲು ಅಥವಾ ಬಸ್ಸುಗಳ ಸಂಚಾರ ಸ್ಥಗಿತಗೊಳಿಸಲು ಇಚ್ಛಿಸುವುದಿಲ್ಲ. ಸಾರ್ವಜನಿಕರಿಗೆ ತೊಂದರೆ ನೀಡುವುದು ನಮ್ಮ ಉದ್ದೇಶವಲ್ಲ. ನಮ್ಮದು ಶಾಂತಿಯುತ ಹೋರಾಟ ಎಂದು … Continued