ಅತಿದೊಡ್ಡ ಸೈಬರ್‌ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued

ಸೈಬರ್ ವಂಚಕರ ಜಾಲಕ್ಕೆ ಬಿದ್ದ ಎನ್‌ಆರ್‌ಐ ದಂಪತಿ; ಬರೋಬ್ಬರಿ 14.85 ಕೋಟಿ ರೂ. ಲೂಟಿ…!

ನವದೆಹಲಿ: ದೆಹಲಿಯಲ್ಲಿ ವಾಸವಾಗಿರುವ ವೃದ್ಧ ಎನ್‌ಆರ್‌ಐ ವೈದ್ಯ ದಂಪತಿಯನ್ನು ಸರಿಸುಮಾರು ಎರಡು ವಾರಗಳ ಕಾಲ ‘ಡಿಜಿಟಲ್ ಅರೆಸ್ಟ್’ (Digital Arrest) ಹೆಸರಿನಲ್ಲಿ ಬಂಧನದಲ್ಲಿರಿಸಿ, ಬರೋಬ್ಬರಿ 14.85 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಡಾ. ಓಂ ತನೇಜಾ ಮತ್ತು ಅವರ ಪತ್ನಿ ಡಾ. ಇಂದಿರಾ ತನೇಜಾ ಅವರು ಸುಮಾರು 48 ವರ್ಷಗಳ ಕಾಲ ಅಮೆರಿಕಾದಲ್ಲಿ … Continued

ಮುಂಡಗೋಡ | ಡಿಜಿಟಲ್ ಅರೆಸ್ಟ್ ; 1.61 ಕೋಟಿ ರೂ. ಕಳೆದುಕೊಂಡ ನಿವೃತ್ತ ಶಿಕ್ಷಕ…..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ 72 ವರ್ಷದ ನಿವೃತ್ತ ಟಿಬೆಟಿಯನ್‌ ಶಿಕ್ಷಕರೊಬ್ಬರು ಸೈಬರ್ ಅಪರಾಧಿಗಳ ಕುತಂತ್ರಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್‌ ವಂಚಕರು ಅವರನ್ನು ಹೆದರಿಸಿ, “ಡಿಜಿಟಲ್ ಅರೆಸ್ಟ್” ಮಾಡಿ, ಅವರಿಂದ ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಮೋದ ಹೋದವರನ್ನು ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ … Continued

ದೇಶಾದ್ಯಂತ ʼಡಿಜಿಟಲ್ ಬಂಧನ’ ವಂಚನೆ ಪ್ರಕರಣಗಳು : ಸಿಬಿಐಗೆ ತನಿಖೆ ನಡೆಸಲು ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಪ್ರಾರಂಭಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜೋಯಮಾಲ್ಯ ಬಾಗ್ಚಿ ಅವರಿದ್ದ ಪೀಠವು, ನ್ಯಾಯಾಲಯದ ಸಲಹೆಗಾರರು (Amicus Curiae) ಎತ್ತಿ ತೋರಿಸಿದ ಸೈಬರ್ ಅಪರಾಧಗಳಾದ ಡಿಜಿಟಲ್ ಬಂಧನ ವಂಚನೆಗಳು … Continued

ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ; ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ…!

ಬೆಂಗಳೂರು: ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯೊಬ್ಬರಿಗೆ ಆರು ತಿಂಗಳ ಅವಧಿಯಲ್ಲಿ ಸುಮಾರು ₹ 32 ಕೋಟಿಗಳಷ್ಟು ಬೃಹತ್ ಮೊತ್ತದ ವಂಚನೆ ಮಾಡಲಾಗಿದೆ. ‘ಡಿಜಿಟಲ್ ಬಂಧನ’ (Digital Arrest) ಹೆಸರಿನಲ್ಲಿ ಈ ವಂಚನೆ ನಡೆಸಲಾಗಿದ್ದು, ಸಿಬಿಐ (CBI) ಅಧಿಕಾರಿಗಳೆಂದು ನಟಿಸಿದ ವಂಚಕರು ಮಹಿಳೆಯನ್ನು ನಿರಂತರವಾಗಿ ವೀಡಿಯೊ ಕಣ್ಗಾವಲಿನಲ್ಲಿರಿಸಿ, ಹಣ ಕಳುಹಿಸುವಂತೆ ಒತ್ತಾಯಿಸಿ 187 ಬ್ಯಾಂಕ್ ವರ್ಗಾವಣೆಗಳ ಮೂಲಕ … Continued

ʼಡಿಜಿಟಲ್ ಅರೆಸ್ಟ್ʼ ವಂಚನೆ ಪ್ರಕರಣ ; 1.2 ಕೋಟಿ ರೂ. ಕಳೆದುಕೊಂಡ ನಂತ್ರ ಶಾಕ್‌ ನಿಂದ ಮೃತಪಟ್ಟ ನಿವೃತ್ತ ಸರ್ಕಾರಿ ಅಧಿಕಾರಿ

ಪುಣೆ: ‘ಡಿಜಿಟಲ್ ಬಂಧನ’ ವಂಚನೆಗೆ ₹1.19 ಕೋಟಿ ಕಳೆದುಕೊಂಡ ಆಘಾತದಲ್ಲಿ ನಿವೃತ್ತ ಅಧಿಕಾರಿಯ ಸಾವು ಪುಣೆ: ಪುಣೆಯ 82 ವರ್ಷದ ನಿವೃತ್ತ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು, ತಾವು ಮತ್ತು ತಮ್ಮ 80 ವರ್ಷದ ಪತ್ನಿ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣದಲ್ಲಿ ₹1.19 ಕೋಟಿ ಕಳೆದುಕೊಂಡಿರುವುದು ತಿಳಿದ ನಂತರ ವೃದ್ಧ ಆಘಾತದಿಂದ ಮೃತಪಟ್ಟಿದ್ದಾರೆ ಎಂದು … Continued

ದೇಶದಲ್ಲೇ ಅತಿದೊಡ್ಡ ಸೈಬರ್‌ ವಂಚನೆ ; ₹58 ಕೋಟಿ ಮೊತ್ತದ ‘ಡಿಜಿಟಲ್ ಅರೆಸ್ಟ್’ ಪ್ರಕರಣ ಭೇದಿಸಿದ ಪೊಲೀಸರು…!

ಮುಂಬೈ : ಮುಂಬೈನಲ್ಲಿ ನಡೆದ ಬರೋಬ್ಬರಿ 58.13 ಕೋಟಿ ರೂಪಾಯಿ ಮೌಲ್ಯದ ‘ವರ್ಚುವಲ್ ಅರೆಸ್ಟ್’ (ಕಲ್ಪಿತ ಬಂಧನ) ಹಗರಣವನ್ನು ಮಹಾರಾಷ್ಟ್ರ ಸೈಬರ್ ಪೊಲೀಸರು ಭೇದಿಸಿದ್ದು, ಈ ಸಂಬಂಧ ಏಳು ಜನರನ್ನು ಬಂಧಿಸಿದ್ದಾರೆ. ಇದು ದೇಶದಲ್ಲಿ ಇತ್ತೀಚೆಗೆ ವರದಿಯಾದ ಇಂತಹ ಅತಿ ದೊಡ್ಡ ಸೈಬರ್‌ ವಂಚನೆ ಪ್ರಕರಣ ಎಂದು ಹೇಳಲಾಗಿದೆ. ಮುಂಬೈನ 72 ವರ್ಷದ ಹಿರಿಯ ನಾಗರಿಕರೊಬ್ಬರಿಗೆ … Continued

ಬಿಜೆಪಿ ಸಂಸದ ಡಾ ಕೆ ಸುಧಾಕರ ಪತ್ನಿಗೆ ಡಿಜಿಟಲ್ ಅರೆಸ್ಟ್ : 14 ಲಕ್ಷ ರೂ. ದೋಚಿದ್ದ ಸೈಬರ್ ವಂಚಕರು…!

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ ಅವರ ಪತ್ನಿಯೂ ಡಿಜಿಟಲ್‌ ವಂಚನೆ ಮಾಡಿದ್ದು, 14 ಲಕ್ಷ ರೂ.ಗಳನ್ನು ಅವರಿಗೆ ಸೈಬರ್‌ ವಂಚಕರು ವಂಚಿಸಿದ್ದರು. ಆದರೆ ಅವರು ಸಕಾಲಕ್ಕೆ ಈ ಬಗ್ಗೆ ದೂರು ನೀಡಿದ ನಂತರ ಪೊಲೀಸರು ಕಾರ್ಯಪ್ರವೃತ್ತರಾದ ನಂತರ ಹಣವನ್ನು ವಶಕ್ಕೆ ಪಡೆದು ಈಗ ಹಿಂದಿರುಗಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಸದ ಡಾ.ಕೆ.ಸುಧಾಕರ ಅವರ ಪತ್ನಿ ಡಾ.ಪ್ರೀತಿ … Continued

ಖಾನಾಪುರ | ಡಿಜಿಟಲ್ ಅರೆಸ್ಟ್‌ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್‌ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್‌ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ … Continued

ಡಿಜಿಟಲ್​ ಅರೆಸ್ಟ್​: ಬೆಂಗಳೂರಿನ ಟೆಕ್ಕಿಗೆ ಬರೋಬ್ಬರಿ 11.8 ಕೋಟಿ ರೂ. ವಂಚನೆ ಮಾಡಿದ ಖದೀಮರು…!

ಬೆಂಗಳೂರು : ಡಿಜಿಟಲ್ ಅರೆಸ್ಟ್ ಮೂಲಕ ನಗರದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರಿಗೆ 11.83 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ವರದಿಯಾಗಿದೆ. ಈಶಾನ್ಯ ವಿಭಾಗದ ಸೆನ್ ಠಾಣೆಯ ಪೊಲೀಸರು ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಿದ್ದಾರೆ. ಒಂದು ತಂಡ ಗುಜರಾತಿಗೆ, ಮತ್ತೊಂದು ತಂಡ ಮಹಾರಾಷ್ಟ್ರಕ್ಕೆ ತೆರಳಿದ್ದು, ಸೈಬರ್ ವಂಚಕರಿಗಾಗಿ ಪತ್ತೆ ಕಾರ್ಯದಲ್ಲಿ ತೊಡಗಿವೆ. ಷೇರು … Continued