ಇದು ಸಂಘಟನೆಯ ಶಕ್ತಿ..: ಬಹಿರಂಗವಾಗಿ ಆರೆಸ್ಸೆಸ್‌-ಬಿಜೆಪಿ ಹೊಗಳಿ ಕಾಂಗ್ರೆಸ್ಸನ್ನು ಪೇಚಿಗೆ ಸಿಲುಕಿಸಿದ ದಿಗ್ವಿಜಯ ಸಿಂಗ್…!

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯ ಬೆನ್ನಲ್ಲೇ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ರಾಜಕೀಯ ವಲಯದಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಶಿಸ್ತನ್ನು ಅವರು “ಶ್ಲಾಘಿಸಿರುವುದು” ಕಾಂಗ್ರೆಸ್ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದೆ. ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) … Continued

‘ನಾನು ಒಳ್ಳೆಯ ಹಿಂದೂ, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 1.11 ಲಕ್ಷ ದೇಣಿಗೆ ನೀಡಿದ್ದೇನೆ’: ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

ಭೋಪಾಲ್‌ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 1.11 ಲಕ್ಷ ರೂಪಾಯಿ ದೇಣಿಗೆ ನೀಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಭಾನುವಾರ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ದಿಗಿಜಯ ಸಿಂಗ್‌ ರಾಜಧಾನಿ ಭೋಪಾಲ್‌ನಲ್ಲಿ ಈ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸಿಂಗ್, “ನಾನು ಸನಾತನ ಧರ್ಮವನ್ನು ಅನುಸರಿಸುತ್ತೇನೆ ಮತ್ತು … Continued