ಬಿಜೆಪಿ ಭವಾನಿಪುರ ಚುನಾವಣಾ ಪ್ರಚಾರದ ವೇಳೆ ಗದ್ದಲ: ಟಿಎಂಸಿ ಕಾರ್ಯಕರ್ತರ ಪ್ರತಿಭಟನೆ ವೇಳೆ ಬಂದೂಕು ಹೊರತೆಗೆದ ದಿಲೀಪ್ ಘೋಷ್ ಭದ್ರತಾ ಸಿಬ್ಬಂದಿ

ಕೋಲ್ಕತ್ತಾ: ಭವಾನಿಪುರ ವಿಧಾನಸಭಾ ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ, ಬಿಜೆಪಿ ಮುಖಂಡ ದಿಲೀಪ್ ಘೋಷ್ ಅವರ ವಿರುದ್ಧ ಘೋಷಣೆ ಕೂಗಿ ಅವರನ್ನು ಮುತ್ತಿಗೆ ಹಾಕಿದ ಘಟನೆ ದಕ್ಷಿಣ ಕೊಲ್ಕತ್ತಾ ಕ್ಷೇತ್ರದಲ್ಲಿ ಪ್ರಚಾರದ ಸಮಯದಲ್ಲಿ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುಂಪನ್ನು ಚದುರಿಸಲು ಅವರ ಭದ್ರತಾ ಸಿಬ್ಬಂದಿ ತಮ್ಮ ಬಂದೂಕು ತೋರಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಬೆಳಿಗ್ಗೆ, ಭವಾನಿಪುರ … Continued