ಕಾರವಾರ: ಕೆಡಿಪಿ ಸಭೆಯಲ್ಲಿ ಸಚಿವದ್ವಯರ ಸಮ್ಮುಖದಲ್ಲೇ ಬಿಜೆಪಿ ಶಾಸಕರಿಬ್ಬರ ವಾಕ್ಸಮರ..!

ಕಾರವಾರ: ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವರೆದುರೇ ಬಿಜೆಪಿ ಶಾಸಕರು ಪರಸ್ಪರ ವಾಗ್ವಾದ ಮಾಡಿಕೊಂಡ ವಿದ್ಯಮಾನ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವರಾದ ಶಿವರಾಮ ಹೆಬ್ಬಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಮ್ಮುಖದಲ್ಲೇ ನೆರೆ ಪರಿಹಾರ ಅನುದಾನ ವಿಚಾರಕ್ಕಾಗಿ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್ … Continued