ಆರೋಪ-ಪ್ರತ್ಯಾರೋಪ ಬಿಟ್ಟು ಪಂಚಮಸಾಲಿ ಸಮಾಜ ೨ಎ ಸೇರ್ಪಡೆಗೆ ಒಂದಾಗಿ

ಬೆಂಗಳೂರು:ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬಿಟ್ಟು ಸಮುದಾಯದ ಹಿತಕ್ಕಾಗಿ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ಪಕ್ಷಾತೀತವಾಗಿ ಹೋರಾಡಬೇಕೆಂದು ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಂಘ ಒತ್ತಾಯಿಸಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ನಮ್ಮಲ್ಲಿ ಒಡಕು ಮೂಡುವುದು ಸರಿಯಲ್ಲ. ಸಮುದಾಯದ ಹಿತಕ್ಕಾಗಿ ಎಲ್ಲರೂ ಕೈ ಜೋಡಿಸಬೇಕು … Continued